ಬೆಂಗ್ಳೂರು ಗಲಭೆ: ಕಾಂಗ್ರೆಸ್ ಸತ್ಯ ಶೋಧನಾ ಸಮಿತಿಯಲ್ಲೇ ಭಿನ್ನಾಭಿಪ್ರಾಯ
ಬೆಂಗಳೂರಿನ ಕೆಜಿ ಹಳ್ಳಿ, ಡಿಜೆ ಹಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಸತ್ಯ ಶೋಧನಾ ಸಮಿತಿ ರಚಿಸಿದೆ. ಆದ್ರೆ, ಇದೀಗ ಸತ್ಯ ಶೋಧನಾ ಸಮಿತಿಯಲ್ಲೇ ಭಿನ್ನಾಭಿಪ್ರಾಯ ಭುಗಿಲೆದ್ದಿದೆ. ಒಬ್ಬರು ಮಾಜಿ ಮೇಯರ್ ಸಂಪತ್ ರಾಜ್ ಪರ ಬ್ಯಾಟಿಂಗ್ ಮಾಡಿದ್ರೆ, ಮತ್ತೊಬ್ಬರು ವಿರುದ್ಧವಾಗಿ ಹೆಜ್ಜೆ ಇಟ್ಟಿದ್ದಾರೆ.
ಬೆಂಗಳೂರು, (ಆ.19): ಬೆಂಗಳೂರಿನ ಕೆಜಿ ಹಳ್ಳಿ, ಡಿಜೆ ಹಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಸತ್ಯ ಶೋಧನಾ ಸಮಿತಿ ರಚಿಸಿದೆ.
40 ಕ್ಕೂ ಹೆಚ್ಚು ಗಲಭೆಕೋರರಿಗೆ ಶಂಕಿತ ಉಗ್ರರ ಸಂಪರ್ಕ; ಸಿಸಿಬಿ ತನಿಖೆಯಲ್ಲಿ ಬಯಲು
ಆದ್ರೆ, ಇದೀಗ ಸತ್ಯ ಶೋಧನಾ ಸಮಿತಿಯಲ್ಲೇ ಭಿನ್ನಾಭಿಪ್ರಾಯ ಭುಗಿಲೆದ್ದಿದೆ. ಒಬ್ಬರು ಮಾಜಿ ಮೇಯರ್ ಸಂಪತ್ ರಾಜ್ ಪರ ಬ್ಯಾಟಿಂಗ್ ಮಾಡಿದ್ರೆ, ಮತ್ತೊಬ್ಬರು ವಿರುದ್ಧವಾಗಿ ಹೆಜ್ಜೆ ಇಟ್ಟಿದ್ದಾರೆ.