Asianet Suvarna News Asianet Suvarna News

ಕೆಪಿಸಿಸಿ ಅಧ್ಯಕ್ಷ ಪಟ್ಟ: ದೆಹಲಿಗೆ ತೆರಳಿ ಸಿದ್ದು ರಿಲೀಸ್ ಮಾಡಿದ ಬ್ರಹ್ಮಾಸ್ತ್ರ

ನವದೆಹಲಿ(ಜ.14)  ಕರ್ನಾಟಕದ ಕಾಂಗ್ರೆಸ್ ಸಾರಥ್ಯ ಯಾರು ವಹಿಸಿಕೊಳ್ಳುತ್ತಾರೆ ಎನ್ನುವ ಪ್ರಶ್ನೆ ಹಲವು ದಿನದಿಂದ ಇದೆ. ಇನ್ನೊಂದು ಕಡೆ ಕೆಪಿಸಿಸಿ ಪಟ್ಟಕ್ಕಾಗಿ ಲಾಬಿ ಶುರುವಾಗಿದೆ.

ಮಾಜಿ ಸಿಎಂ ಸಿದ್ದರಾಮಯ್ಯ ದೆಹಲಿ ತಲುಪಿದ್ದು ಮಾಜಿ ಸಚಿವ ಎಂ.ಬಿ.ಪಾಟೀಲ್ ಪರ ಅಧ್ಯಕ್ಷಗಿರಿಗಾಗಿ ಬ್ಯಾಟಿಂಗ್ ಮಾಡುತ್ತಿದ್ದಾರೆ. ಇನ್ನೊಂದು ಕಡೆ ಕೆಪಿಸಿಸಿ ಅಧ್ಯಕ್ಷರನ್ನಾಗಿ ಡಿಕೆ ಶಿವಕಲುಮಾರ್ ಅವರನ್ನು ನೇಮಿಸಲು ಸೋನಿಯಾ ಗಾಂಧಿ ಆಸಕ್ತಿ ವಹಿಸಿದ್ದಾರೆ ಎನ್ನಲಾಗಿದೆ.

ನವದೆಹಲಿ(ಜ.14)  ಕರ್ನಾಟಕದ ಕಾಂಗ್ರೆಸ್ ಸಾರಥ್ಯ ಯಾರು ವಹಿಸಿಕೊಳ್ಳುತ್ತಾರೆ ಎನ್ನುವ ಪ್ರಶ್ನೆ ಹಲವು ದಿನದಿಂದ ಇದೆ. ಇನ್ನೊಂದು ಕಡೆ ಕೆಪಿಸಿಸಿ ಪಟ್ಟಕ್ಕಾಗಿ ಲಾಬಿ ಶುರುವಾಗಿದೆ.

ಕೆಪಿಸಿಸಿ ಅಧ್ಯಕ್ಷ ಸ್ಥಾನದ ರೇಸ್ ನಲ್ಲಿ ಯಾರೆಲ್ಲ ಇದ್ದಾರೆ?

ಮಾಜಿ ಸಿಎಂ ಸಿದ್ದರಾಮಯ್ಯ ದೆಹಲಿ ತಲುಪಿದ್ದು ಮಾಜಿ ಸಚಿವ ಎಂ.ಬಿ.ಪಾಟೀಲ್ ಪರ ಅಧ್ಯಕ್ಷಗಿರಿಗಾಗಿ ಬ್ಯಾಟಿಂಗ್ ಮಾಡುತ್ತಿದ್ದಾರೆ. ಇನ್ನೊಂದು ಕಡೆ ಕೆಪಿಸಿಸಿ ಅಧ್ಯಕ್ಷರನ್ನಾಗಿ ಡಿಕೆ ಶಿವಕಲುಮಾರ್ ಅವರನ್ನು ನೇಮಿಸಲು ಸೋನಿಯಾ ಗಾಂಧಿ ಆಸಕ್ತಿ ವಹಿಸಿದ್ದಾರೆ ಎನ್ನಲಾಗಿದೆ.

Video Top Stories