Asianet Suvarna News Asianet Suvarna News

ಡಿಕೆಶಿ ಕೈಯಲ್ಲಿ JDS ಬಾವುಟ: ದಳಪತಿಗಳ ವಿರುದ್ಧ ಚೆಲುವರಾಯಸ್ವಾಮಿ ಕೆಂಡ

ಡಿಕೆ ಶಿವಕುಮಾರ್​ ಬಾವುಟ ಹಿಡಿದ ಬಗ್ಗೆ ಸಿದ್ದರಾಮಯ್ಯ ಆಪ್ತರೊಂದಿಗೆ ಮಾತನಾಡುತ್ತಾ ಅಸಮಾಧಾನ ಹೊರಹಾಕಿರೋ ವಿಡಿಯೋ ವೈರಲ್ ಆಗ್ತಿದೆ. ಈ ವಿಚಾರವಾಗಿ ಇಂದು [ಸೋಮವಾರ] ಬೆಂಗಳೂರಿನ ಸದಾಶಿವನಗರದಲ್ಲಿ  ಚೆಲುವರಾಯಸ್ವಾಮಿ ಪ್ರತಿಕ್ರಿಯಿಸಿದ್ದಾರೆ. ಹಾಗಾದ್ರೆ ಚೆಲುವರಾಯಸ್ವಾಮಿ ಏನು ಹೇಳಿದ್ದಾರೆ ಎನ್ನುವುದನ್ನು ವಿಡಿಯೋನಲ್ಲಿ ಅವರ ಬಾಯಿಂದಲೇ ಕೇಳಿ.

ಬೆಂಗಳೂರು, [ಅ.28]: ಜಾಮೀನಿನ​ ಮೇಲೆ ತಿಹಾರ್​ ಜೈಲಿನಿಂದ ಬಿಡುಗಡೆಯಾಗಿ ಬಂದ ಡಿ.ಕೆ ಶಿವಕುಮಾರ್​​ ಮೆರವಣಿಗೆ ವೇಳೆ ​ಜೆಡಿಎಸ್​ ಬಾವುಟ ಹಿಡಿದುಕೊಂಡಿದ್ದು ರಾಜ್ಯ ರಾಜಕಾರಣದಲ್ಲಿ ಸಂಚಲನ ಸೃಷ್ಟಿಸಿದೆ. ಅಷ್ಟೇ ಅಲ್ಲದೇ ಇದು ಕಾಂಗ್ರೆಸ್​​ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ.

ನನ್ನ ರಾಜಕೀಯ ವಿರೋಧಿಗಳಿಗೆ ಇದೇ ನನ್ನ ದೀಪಾವಳಿ ಸಂದೇಶ ಎಂದ ಸಿದ್ದು: ಏನದು..?

ಡಿಕೆ ಶಿವಕುಮಾರ್​ ಬಾವುಟ ಹಿಡಿದ ಬಗ್ಗೆ ಸಿದ್ದರಾಮಯ್ಯ ಆಪ್ತರೊಂದಿಗೆ ಮಾತನಾಡುತ್ತಾ ಅಸಮಾಧಾನ ಹೊರಹಾಕಿರೋ ವಿಡಿಯೋ ವೈರಲ್ ಆಗ್ತಿದೆ. ಈ ವಿಚಾರವಾಗಿ ಇಂದು [ಸೋಮವಾರ] ಬೆಂಗಳೂರಿನ ಸದಾಶಿವನಗರದಲ್ಲಿ ಚೆಲುವರಾಯಸ್ವಾಮಿ ಪ್ರತಿಕ್ರಿಯಿಸಿದ್ದಾರೆ.ಹಾಗಾದ್ರೆ ಚೆಲುವರಾಯಸ್ವಾಮಿ ಏನು ಹೇಳಿದ್ದಾರೆ ಎನ್ನುವುದನ್ನು ವಿಡಿಯೋನಲ್ಲಿ ಅವರ ಬಾಯಿಂದಲೇ ಕೇಳಿ.

Video Top Stories