ಡಿಕೆಶಿ ಕೈಯಲ್ಲಿ JDS ಬಾವುಟ: ದಳಪತಿಗಳ ವಿರುದ್ಧ ಚೆಲುವರಾಯಸ್ವಾಮಿ ಕೆಂಡ
ಡಿಕೆ ಶಿವಕುಮಾರ್ ಬಾವುಟ ಹಿಡಿದ ಬಗ್ಗೆ ಸಿದ್ದರಾಮಯ್ಯ ಆಪ್ತರೊಂದಿಗೆ ಮಾತನಾಡುತ್ತಾ ಅಸಮಾಧಾನ ಹೊರಹಾಕಿರೋ ವಿಡಿಯೋ ವೈರಲ್ ಆಗ್ತಿದೆ. ಈ ವಿಚಾರವಾಗಿ ಇಂದು [ಸೋಮವಾರ] ಬೆಂಗಳೂರಿನ ಸದಾಶಿವನಗರದಲ್ಲಿ ಚೆಲುವರಾಯಸ್ವಾಮಿ ಪ್ರತಿಕ್ರಿಯಿಸಿದ್ದಾರೆ. ಹಾಗಾದ್ರೆ ಚೆಲುವರಾಯಸ್ವಾಮಿ ಏನು ಹೇಳಿದ್ದಾರೆ ಎನ್ನುವುದನ್ನು ವಿಡಿಯೋನಲ್ಲಿ ಅವರ ಬಾಯಿಂದಲೇ ಕೇಳಿ.
ಬೆಂಗಳೂರು, [ಅ.28]: ಜಾಮೀನಿನ ಮೇಲೆ ತಿಹಾರ್ ಜೈಲಿನಿಂದ ಬಿಡುಗಡೆಯಾಗಿ ಬಂದ ಡಿ.ಕೆ ಶಿವಕುಮಾರ್ ಮೆರವಣಿಗೆ ವೇಳೆ ಜೆಡಿಎಸ್ ಬಾವುಟ ಹಿಡಿದುಕೊಂಡಿದ್ದು ರಾಜ್ಯ ರಾಜಕಾರಣದಲ್ಲಿ ಸಂಚಲನ ಸೃಷ್ಟಿಸಿದೆ. ಅಷ್ಟೇ ಅಲ್ಲದೇ ಇದು ಕಾಂಗ್ರೆಸ್ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ.
ನನ್ನ ರಾಜಕೀಯ ವಿರೋಧಿಗಳಿಗೆ ಇದೇ ನನ್ನ ದೀಪಾವಳಿ ಸಂದೇಶ ಎಂದ ಸಿದ್ದು: ಏನದು..?
ಡಿಕೆ ಶಿವಕುಮಾರ್ ಬಾವುಟ ಹಿಡಿದ ಬಗ್ಗೆ ಸಿದ್ದರಾಮಯ್ಯ ಆಪ್ತರೊಂದಿಗೆ ಮಾತನಾಡುತ್ತಾ ಅಸಮಾಧಾನ ಹೊರಹಾಕಿರೋ ವಿಡಿಯೋ ವೈರಲ್ ಆಗ್ತಿದೆ. ಈ ವಿಚಾರವಾಗಿ ಇಂದು [ಸೋಮವಾರ] ಬೆಂಗಳೂರಿನ ಸದಾಶಿವನಗರದಲ್ಲಿ ಚೆಲುವರಾಯಸ್ವಾಮಿ ಪ್ರತಿಕ್ರಿಯಿಸಿದ್ದಾರೆ.ಹಾಗಾದ್ರೆ ಚೆಲುವರಾಯಸ್ವಾಮಿ ಏನು ಹೇಳಿದ್ದಾರೆ ಎನ್ನುವುದನ್ನು ವಿಡಿಯೋನಲ್ಲಿ ಅವರ ಬಾಯಿಂದಲೇ ಕೇಳಿ.