ಕೆಪಿಸಿಸಿ ಅಧ್ಯಕ್ಷ ಹುದ್ದೆ: ವೇಣುಗೋಪಾಲ್ ಭೇಟಿ ಬಳಿಕ ಡಿಕೆಶಿ ಫಸ್ಟ್ ರಿಯಾಕ್ಷನ್

 ಡಿಕೆಶಿ ಎಲ್ಲಾ ಗೊಂದಲಗಳನ್ನು ಬಗೆಹರಿಸಿಕೊಳ್ಳಲು ಮಧ್ಯಪ್ರದೇಶದಿಂದ ನೇರವಾಗಿ ದೆಹಲಿಗೆ ತೆರಳಿದ್ದು, ರಾಜ್ಯ ಕಾಂಗ್ರೆಸ್ ಉಸ್ತುವಾರಿ ವೇಣುಗೋಪಾಲ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಭೇಟಿ ಬಳಿಕ ಡಿಕೆಶಿ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದಾರೆ. ಅದನ್ನು ಅವರ ಬಾಯಿಂದಲೇ ಕೇಳಿ.

Share this Video
  • FB
  • Linkdin
  • Whatsapp

ನವದೆಹಲಿ, (ಜ.24): ರಾಜ್ಯ ಕಾಂಗ್ರೆಸ್‌ನಲ್ಲಿ ಕೆಪಿಸಿಸಿ ಅಧ್ಯಕ್ಷ ಸ್ಥಾನ ಕುರಿತು ಬಿಸಿ-ಬಿಸಿ ಚರ್ಚೆಗಳು ನಡೆಯುತ್ತಿವೆ. ಅದರಲ್ಲೂ ಡಿಕೆ ಶಿವಕುಮಾರ್ ಹೆಸರು ಬಲವಾಗಿ ಕೇಳಿಬರುತ್ತಿದೆ. ಆದ್ರೆ, ಕೆಲ ಅಡಚಡೆಗಳು ಉಂಟಾಗಿರುವುದರಿಂದ ಕೆಪಿಸಿಸಿ ಅಧ್ಯಕ್ಷರ ಅಧಿಕೃತ ಘೋಷಣೆ ಮಾಡುವುದೊಂದೇ ಬಾಕಿ ಇದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಮಧ್ಯಪ್ರದೇಶದಿಂದಲೇ ದಿಢೀರ್ ದೆಹಲಿಗೆ ಡಿಕೆಶಿ: ಕುತೂಹಲ ಕೆರಳಿಸಿದ ಕೆಪಿಸಿಸಿ ಹುದ್ದೆ

ಈ ಹಿನ್ನೆಲೆಯಲ್ಲಿ ಡಿಕೆಶಿ ಎಲ್ಲಾ ಗೊಂದಲಗಳನ್ನು ಬಗೆಹರಿಸಿಕೊಳ್ಳಲು ಮಧ್ಯಪ್ರದೇಶದಿಂದ ನೇರವಾಗಿ ದೆಹಲಿಗೆ ತೆರಳಿದ್ದು, ರಾಜ್ಯ ಕಾಂಗ್ರೆಸ್ ಉಸ್ತುವಾರಿ ವೇಣುಗೋಪಾಲ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಭೇಟಿ ಬಳಿಕ ಡಿಕೆಶಿ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದಾರೆ. ಅದನ್ನು ಅವರ ಬಾಯಿಂದಲೇ ಕೇಳಿ.

Related Video