ಸಿ.ಪಿ.ಯೋಗೇಶ್ವರ್ ವಿರುದ್ಧ ಹೋರಾಟಕ್ಕೆ ಡಿಕೆಶಿ ಪ್ಲಾನ್: ಕಾರಣ...?
ಬಿಜೆಪಿ ನಾಯಲ ಸಿ.ಪಿ.ಯೋಗೇಶ್ವರ್ ವಿರುದ್ಧ ಹೋರಾಟಕ್ಕೆ ಕಾಂಗ್ರೆಸ್ ಮಾಜಿ ಸಚಿವ ಡಿಕೆ ಶಿವಕುಮಾರ್ ಪ್ಲಾನ್ ಮಾಡಿದ್ದಾರೆ. ಅಧಿವೇಶನದಲ್ಲಿಯೇ ಯೋಗೇಶ್ವರ್ ವಿರುದ್ಧ ಸ್ಪೀಕರ್ಗೆ ದೂರು ನೀಡಲು ನಿರ್ಧರಿಸಿದ್ದಾರೆ.
ಬೆಂಗಳೂರು, (ಫೆ.18): ಬಿಜೆಪಿ ನಾಯಲ ಸಿ.ಪಿ.ಯೋಗೇಶ್ವರ್ ವಿರುದ್ಧ ಹೋರಾಟಕ್ಕೆ ಕಾಂಗ್ರೆಸ್ ಮಾಜಿ ಸಚಿವ ಡಿಕೆ ಶಿವಕುಮಾರ್ ಪ್ಲಾನ್ ಮಾಡಿದ್ದಾರೆ. ಅಧಿವೇಶನದಲ್ಲಿಯೇ ಯೋಗೇಶ್ವರ್ ವಿರುದ್ಧ ಸ್ಪೀಕರ್ಗೆ ದೂರು ನೀಡಲು ನಿರ್ಧರಿಸಿದ್ದಾರೆ.
ಜೋಡೆತ್ತುಗಳ ಕೋಟೆಯಲ್ಲಿ ಯೋಗೇಶ್ವರ್ ತಂತ್ರ !
ಅಷ್ಟಕ್ಕೂ ಯೋಗೇಶ್ವರ್ ಮಾಡಿದ್ದಾದರೂ ಏನು..? ಡಿಕೆಶಿ ಹೋರಾಟ ಮಾಡುವ ಪ್ಲಾನ್ ಮಾಡಿದ್ದಾದರೂ ಏಕೆ? ಸಂಪೂರ್ಣ ಮಾಹಿತಿ ವಿಡಿಯೋನಲ್ಲಿ ನೋಡಿ.