Asianet Suvarna News Asianet Suvarna News

ಮಲ್ಲಿಕಾರ್ಜುನ ಖರ್ಗೆಗೆ 'ಭರ್ಜರಿ ಗಿಫ್ಟ್': ಅಧಿಕೃತ ಆದೇಶವೊಂದೇ ಬಾಕಿ

ಸೋಲುಕಂಡಿರುವ ಮಲ್ಲಿಕಾರ್ಜುನ ಖರ್ಗೆ ಅವರನ್ನ ರಾಜ್ಯಸಭೆ ಸದಸ್ಯರಾಗಿ ಮಾಡಲಾಗಿತ್ತು.ಇದೀಗ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಕಾಂಗ್ರೆಸ್ ಹೈಕಮಾಂಡ್ ಮತ್ತೊಂದು ಭರ್ಜರಿ ಗಿಫ್ಟ್‌ವೊಂದು ನೀಡಿದೆ. ಈ ಬಗ್ಗೆ ಅಧಿಕೃತ ಆದೇಶವೊಂದೇ ಬಾಕಿ ಇದೆ.
 

ನವದೆಹಲಿ, (ಫೆ.12): ಕಳೆದ ಲೋಕಸಭಾ ಲೋಕಸಭಾ ಚುನಾವಣೆ ಕಲಬುರಗಿ ಕ್ಷೇತ್ರದಿಂದಲ್ಲಿ ಸೋಲುಕಂಡಿರುವ ಮಲ್ಲಿಕಾರ್ಜುನ ಖರ್ಗೆ ಅವರನ್ನ ರಾಜ್ಯಸಭೆ ಸದಸ್ಯರಾಗಿ ಮಾಡಲಾಗಿತ್ತು.

ಕಾಂಗ್ರೆಸ್‌ ಕಟ್ಟಾಳು ಖರ್ಗೆಗೆ ಈ ಬಾರಿ ರಾಜ್ಯಸಭೆ ವಿರೋಧ ಪಕ್ಷದ ನಾಯಕನ ಸ್ಥಾನ ಒಲಿದು ಬರುತ್ತಾ?

ಇದೀಗ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಕಾಂಗ್ರೆಸ್ ಹೈಕಮಾಂಡ್ ಮತ್ತೊಂದು ಭರ್ಜರಿ ಗಿಫ್ಟ್‌ವೊಂದು ನೀಡಿದೆ. ಈ ಬಗ್ಗೆ ಅಧಿಕೃತ ಆದೇಶವೊಂದೇ ಬಾಕಿ ಇದೆ.
 

Video Top Stories