Asianet Suvarna News Asianet Suvarna News

ರಾಸಲೀಲೆ. ಸಿ.ಡಿ. ಕೇಸ್‌ನಲ್ಲಿ ಮಾಜಿ ಸಿಎಂ ಎಂಟ್ರಿ, ಜಾರಕಿಹೊಳಿಗೆ ಢವ-ಢವ!

ಅಧಿವೇಶನದಲ್ಲೂ ರಮೇಶ್ ಜಾರಕಿಹೊಳಿ ರಾಸಲೀಲೆ ಸಿ.ಡಿ. ಕೇಸ್‌ ಭಾರೀ ಸದ್ದು ಮಾಡಿದ್ದು, ಈ ಪ್ರಕರಣದಲ್ಲಿ ಸಿದ್ದರಾಮಯ್ಯ ಎಂಟ್ರಿಕೊಟ್ಟಿದ್ದಾರೆ.

ಬೆಂಗಳೂರು, (ಮಾ.23): ರಾಸಲೀಲೆ ಸಿ.ಡಿ. ಪ್ರಕರಣದಲ್ಲಿ ಈಗಾಗಲೇ ರಮೇಶ್ ಜಾರಕಿಹೊಳಿ ರಾಜೀನಾಮೆ ಕೊಟ್ಟಾಗಿದೆ. ಈ ಪ್ರಕರಣವನ್ನು SIT ತನಿಖೆ ಮಾಡ್ತಿದೆ.

ಜಾರಕಿಹೊಳಿ ರಾಸಲೀಲೆ ಸಿ.ಡಿ. ಆಗಿದ್ದೇ ಈ ಕಾರಣಕ್ಕೆ: ಎಚ್‌ಡಿಕೆ ಸ್ಫೋಟಕ ಹೇಳಿಕೆ 

ಇದರ ಮಧ್ಯೆ ಅಧಿವೇಶನದಲ್ಲೂ ರಮೇಶ್ ಜಾರಕಿಹೊಳಿ ರಾಸಲೀಲೆ ಸಿ.ಡಿ. ಕೇಸ್‌ ಭಾರೀ ಸದ್ದು ಮಾಡಿದ್ದು, ಈ ಪ್ರಕರಣದಲ್ಲಿ ಸಿದ್ದರಾಮಯ್ಯ ಎಂಟ್ರಿಕೊಟ್ಟಿದ್ದಾರೆ.

Video Top Stories