Asianet Suvarna News Asianet Suvarna News

ಶ್ರೇಣಿಕೃತ ವ್ಯವಸ್ಥೆ ಪರವಾಗಿರುವ ಸಂಘಟನೆ: RSS ವಿರುದ್ಧ ಮತ್ತೆ ಗುಡುಗಿದ ಸಿದ್ದು

ನಾನು ಯಾವಾಗಲೂ ಆರ್‌ಎಸ್ಎಸ್ ವಿರೋಧಿಸುತ್ತಾ ಬಂದಿದ್ದೇನೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮತ್ತೆ ಆರ್‌ಎಸ್‌ಎಸ್ ವಿರುದ್ಧ ಕಿಡಿಕಾರಿದ್ದಾರೆ. 

ಮಂಡ್ಯ, (ಅ.10): ನಾನು ಯಾವಾಗಲೂ ಆರ್‌ಎಸ್ಎಸ್ ವಿರೋಧಿಸುತ್ತಾ ಬಂದಿದ್ದೇನೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮತ್ತೆ ಆರ್‌ಎಸ್‌ಎಸ್ ವಿರುದ್ಧ ಕಿಡಿಕಾರಿದ್ದಾರೆ. 

ದೇಶಕ್ಕೆ ಸ್ವಾತಂತ್ರ್ಯ ಆರ್‌ಎಸ್‌ಎಸ್‌ನಿಂದ ಬಂದಿದೆಯಾ : ಸಿದ್ದರಾಮಯ್ಯ ಗರಂ

ಆರ್‌ಎಸ್‌ಎಸ್‌ ಒಂದು ಕೋಮುವಾದಿ ಸಂಘಟನೆ. ಶ್ರೇಣಿಕೃತ ವ್ಯವಸ್ಥೆ ಪರವಾಗಿರುವ ಸಂಘಟನೆ ಅಂತೆಲ್ಲಾ ವಾಗ್ದಾಳಿ ನಡೆಸಿದ್ದಾರೆ.