Asianet Suvarna News Asianet Suvarna News

ಪ್ರವಾಹ ಸಂತ್ರಸ್ತರ ಭೇಟಿ ನೆಪದಲ್ಲಿ ಸಿದ್ದರಾಮಯ್ಯ ರೋಡ್ ಶೋ..!

ಯಾದಗಿರಿಯಲ್ಲಿ ಸಿದ್ದರಾಮಯ್ಯ ಅವರು ಪ್ರವಾಹ ಸಂತ್ರಸ್ತರ ಭೇಟಿ ನೆಪದಲ್ಲಿ ರೋಡ್ ಶೋ ಮಾಡಿದ್ದಾರೆ. 

ಯಾದಗಿರಿ, (ಅ.26): ಭಾರೀ ಮಳೆಯಿಂದಾಗಿ ಉತ್ತರ ಕರ್ನಾಟದ ಕೆಲ ಜಿಲ್ಲೆಗಳಲ್ಲಿ ಪ್ರವಾಹ ಭೀತಿ ಶುರುವಾಗಿದೆ. ಈ ಹಿನ್ನೆಲೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು (ಸೋಮವಾರ) ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದರು.

ಕಣ್ತುಂಬಿಕೊಳ್ಳಿ ಜಂಬೂ ಸವಾರಿ, 8 ಲಕ್ಷ ದಾಟಿದ ಕೊರೋನಾ ಮಹಾಮಾರಿ: ಅ.26ರ ಟಾಪ್ 10 ಸುದ್ದಿ!

ಆದ್ರೆ, ಯಾದಗಿರಿಯಲ್ಲಿ ಸಿದ್ದರಾಮಯ್ಯ ಅವರು ಪ್ರವಾಹ ಸಂತ್ರಸ್ತರ ಭೇಟಿ ನೆಪದಲ್ಲಿ ರೋಡ್ ಶೋ ಮಾಡಿದ್ದಾರೆ. 

Video Top Stories