Asianet Suvarna News Asianet Suvarna News

ನಾನು ಯಾವತ್ತೂ ಹೀರೋ, ವಿಲನ್ ಅಲ್ಲವೇ ಅಲ್ಲ: ಎಚ್‌ಡಿಕೆಗೆ ಸಿದ್ದು ಗುದ್ದು..!

ಕಲಬುರಗಿಯಲ್ಲಿ ಸುದ್ದಿಗಾರರೊಂದಿಗೆ ಮತನಾಡಿದ ಸಿದ್ದರಾಮಯ್ಯ,  ನಾನು ಯಾವತ್ತಿಗೂ ವಿಲನ್ ಅಲ್ಲವೇ ಅಲ್ಲ. ನನ್ನದೇನಿದ್ದರೂ ಹೀರೋ ಪಾತ್ರ ಎಂದು ಹೇಳುವ ಮೂಲಕ ಎಚ್‌ಡಿ ಕುಮಾರಸ್ವಾಮಿಗೆ ಟಾಂಗ್ ಕೊಟ್ಟರು.

ಕಲಬುರಗಿ, (ಅ.26): ಮಾಜಿ ಸಿಎಂ ಸಿದ್ದರಾಮಯ್ಯ ಅವರು ಉತ್ತರ ಕರ್ನಾಟಕದ ನೆರೆ, ಪ್ರವಾಹ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲಿಸಿದರು.

ಜೆಡಿಎಸ್‌ ಮುಗಿಸಬೇಕು ಎಂಬುದೇ ಕಾಂಗ್ರೆಸ್‌ ಲೀಡರ್‌ಗಳ ಅಜೆಂಡಾ: ಎಚ್‌ಡಿಕೆ ಗರಂ

ಈ ವೇಳೆ ಕಲಬುರಗಿಯಲ್ಲಿ ಸುದ್ದಿಗಾರರೊಂದಿಗೆ ಮತನಾಡಿದ ಸಿದ್ದರಾಮಯ್ಯ,  ನಾನು ಯಾವತ್ತಿಗೂ ವಿಲನ್ ಅಲ್ಲವೇ ಅಲ್ಲ. ನನ್ನದೇನಿದ್ದರೂ ಹೀರೋ ಪಾತ್ರ ಎಂದು ಹೇಳುವ ಮೂಲಕ ಎಚ್‌ಡಿ ಕುಮಾರಸ್ವಾಮಿಗೆ ಟಾಂಗ್ ಕೊಟ್ಟರು.

Video Top Stories