ಸಿದ್ದರಾಮಯ್ಯ ಮನೆಗೆ ಕೈ ನಾಯಕರ ದಂಡು, MLC ಟಿಕೆಟ್ಗಾಗಿ ಇವರೆಲ್ಲಾ ಬಂದ್ರು...
ಇದೇ ಜೂನ್ 29ರಂದು ಏಳು ಸ್ಥಾನಗಳಿಗೆ ಎಂಎಲ್ಸಿ ಚುನಾವಣೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಟಿಕೆಟ್ಗಾಗಿ ಕೆಲವು ಕಾಂಗ್ರೆಸ್ ನಾಯಕರು ಮಾಜಿ ಸಿಎಂ ಸಿದ್ದರಾಮಯ್ಯರನ್ನು ಭೇಟಿ ಮಾಡಿ ಒತ್ತಡ ಹಾಕಿದ್ದಾರೆ.
ಬೆಂಗಳೂರು(ಜೂ.13): ಇದೇ ಜೂನ್ 29ರಂದು ಏಳು ಸ್ಥಾನಗಳಿಗೆ ಎಂಎಲ್ಸಿ ಚುನಾವಣೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಟಿಕೆಟ್ಗಾಗಿ ಕೆಲವು ಕಾಂಗ್ರೆಸ್ ನಾಯಕರು ಮಾಜಿ ಸಿಎಂ ಸಿದ್ದರಾಮಯ್ಯರನ್ನು ಭೇಟಿ ಮಾಡಿ ಒತ್ತಡ ಹಾಕಿದ್ದಾರೆ.
ದೇವೇಗೌಡ್ರಿಗಾಗಿ ಸೀಟು ತ್ಯಾಗ ಮಾಡಿದ ನಾಯಕನಿಗೆ ಜೆಡಿಎಸ್ ವಿಧಾನ ಪರಿಷತ್ ಟಿಕೆಟ್...?
ಹೌದು, ಇಂದು (ಶನಿವಾರ) ಬೆಂಗಳೂರಿನ ಸಿದ್ದರಾಮಯ್ಯನವರ ಸರ್ಕಾರಿ ನಿವಾಸಕ್ಕೆ ಕಾಂಗ್ರೆಸ್ ನಾಯಕರ ದಂಡೇ ಭೇಟಿ ನೀಡಿದ್ದು, ಎಂಎಲ್ಸಿ ಟಿಕೆಟ್ ನೀಡಬೇಕೆಂದು ಬೇಡಿಕೆಯಿಟ್ಟರು.