ಸಿದ್ದು ಮುಂದಿನ ಸಿಎಂ ಎಂದವರ ವಿರುದ್ಧ ಸುರೇಶ್ ಕಿಡಿ: 'ಕೈ'ನಲ್ಲಿ ಕೋಲಾಹಲ

ಮುಂದಿನ ಸಿಎಂ ಸಿದ್ದರಾಮಯ್ಯ ಎನ್ನುವ ಹೇಳಿಕೆ ಹಿನ್ನೆಲೆಯಲ್ಲಿ ರಾಜ್ಯ ಕಾಂಗ್ರೆಸ್ ಮುಸುಕಿನ ಗುದ್ದಾಟ ಶುರುವಾಗಿದೆ.

Share this Video
  • FB
  • Linkdin
  • Whatsapp

ಬೆಂಗಳೂರು, (ಜೂನ್.23) ಮುಂದಿನ ಸಿಎಂ ಸಿದ್ದರಾಮಯ್ಯ ಎನ್ನುವ ಹೇಳಿಕೆ ಹಿನ್ನೆಲೆಯಲ್ಲಿ ರಾಜ್ಯ ಕಾಂಗ್ರೆಸ್ ಮುಸುಕಿನ ಗುದ್ದಾಟ ಶುರುವಾಗಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಕೈ ಕೋಟೆಯಲ್ಲಿ ಸಿಎಂ ಯುದ್ಧ ಮೊಳಗಿಸಿದ ಸಿದ್ದರಾಮಯ್ಯ ಶಿಷ್ಯರು

ಅಷ್ಟೇ ಅಲ್ಲದೇ ಮೂಲ ಹಾಗೂ ವಲಸಿಗ ನಡುವೆ ಫೈಟ್ ಶುರುವಾಗಿದ್ದು, ಚುನಾವಣೆಗೂ ಮುನ್ನವೇ ಕಾಂಗ್ರೆಸ್‌ನಲ್ಲಿ ಕುರ್ಚಿ ಕೋಲಾಹಲ ಸೃಷ್ಟಿಸಿದೆ.

Related Video