Asianet Suvarna News Asianet Suvarna News

‘ಡಿಕೆಶಿಯೇ ಕಾಂಗ್ರೆಸ್ ಮುನ್ನಡೆಸಲಿ’ ಸಿದ್ದು ಪುತ್ರ ಹೀಗಂದಿದ್ಯಾಕೆ?

ಮೈಸೂರು[ನ.07] ಪಕ್ಷದ ಸಂಘಟನೆಗೆ ನಾವೆಲ್ಲರೂ ಕೈ ಜೋಡಿಸುತ್ತೇವೆ. ಬೇಕಾದರೆ ಡಿಕೆ ಶಿವಕುಮಾರ್ ಅವರೇ ಕಾಂಗ್ರೆಸ್ ಪಕ್ಷ ಮುಂದೆ ನಡೆಸಲಿ. ನಾವೆಲ್ಲರೂ ಅವರೊಂದಿಗೆ ಇರುತ್ತೇವೆ ಎಂದು ಶಾಸಕ ಮಾಜಿ ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ.

ಸಹಜವಾಗಿಯೇ ಈ ಹೇಳಿಕೆ ಒಂದಿಷ್ಟು ಕುತೂಹಲ ಮೂಡಿಸಿದೆ. ಡಿಕೆ ಶಿವಕುಮಾರ್ ಅವರಿಗೆ ಬಿಜೆಪಿ ಕಿರುಕುಳ ನೀಡಿದ್ದು ಅವರ ಕಷ್ಟ ಕಾಲದಲ್ಲಿ ನಾವೆಲ್ಲರೂ ಜತೆ ನಿಲ್ಲುತ್ತೇವೆ ಎಂದಿದ್ದಾರೆ.

ಮೈಸೂರು[ನ.07] ಪಕ್ಷದ ಸಂಘಟನೆಗೆ ನಾವೆಲ್ಲರೂ ಕೈ ಜೋಡಿಸುತ್ತೇವೆ. ಬೇಕಾದರೆ ಡಿಕೆ ಶಿವಕುಮಾರ್ ಅವರೇ ಕಾಂಗ್ರೆಸ್ ಪಕ್ಷ ಮುಂದೆ ನಡೆಸಲಿ. ನಾವೆಲ್ಲರೂ ಅವರೊಂದಿಗೆ ಇರುತ್ತೇವೆ ಎಂದು ಶಾಸಕ ಮಾಜಿ ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ.

ಸಹಜವಾಗಿಯೇ ಈ ಹೇಳಿಕೆ ಒಂದಿಷ್ಟು ಕುತೂಹಲ ಮೂಡಿಸಿದೆ. ಡಿಕೆ ಶಿವಕುಮಾರ್ ಅವರಿಗೆ ಬಿಜೆಪಿ ಕಿರುಕುಳ ನೀಡಿದ್ದು ಅವರ ಕಷ್ಟ ಕಾಲದಲ್ಲಿ ನಾವೆಲ್ಲರೂ ಜತೆ ನಿಲ್ಲುತ್ತೇವೆ ಎಂದಿದ್ದಾರೆ.

 

Video Top Stories