Asianet Suvarna News Asianet Suvarna News

ದಿಢೀರ್ ದೆಹಲಿಗೆ ಹೋಗಿದ್ಯಾಕೆ? ಸ್ಪಷ್ಟನೆ ಕೊಟ್ಟ ಜಮೀರ್ ಅಹ್ಮದ್ ಖಾನ್

 ಜಾರಿ ನಿರ್ದೇಶನಾಲಯದ ಅಧಿಕಾರಿಗಳು  ನೋಟಿಸ್ ಜಾರಿ ಮಾಡಿರುವುದರಿಂದ ವಿಚಾರಣೆಗೆಂದು ಜಮೀರ್ ಇಂದು (ಆ.21) ದೆಹಲಿಗೆ ಹೋಗಿದ್ದಾರೆ ಎನ್ನಲಾಗಿದೆ. ಇನ್ನು ಈ ಬಗ್ಗೆ ಸ್ವತಃ ಅವರೇ ಇದಕ್ಕೆ ದೆಹಲಿಯಿಂದ ಸ್ಪಷ್ಟನೆ ಕೊಟ್ಟಿದ್ದಾರೆ.

ನವದೆಹಲಿ, (ಆ.21): ತಮ್ಮ​ ನಿವಾಸದ ಮೇಲೆ ಇಡಿ ಅಧಿಕಾರಿಗಳು ದಾಳಿ ಮಾಡಿದ ಬೆನ್ನಲ್ಲೇ ಮಾಜಿ ಸಚಿವ ಜಮೀರ್ ಅಹಮ್ಮದ್​ ಖಾನ್ ದೆಹಲಿಗೆ ತೆರಳಿದ್ದಾರೆ.

ದಾಖಲೆ ಹಿಡಿದು ದೆಹಲಿಗೆ ತೆರಳಿದ ಕಾಂಗ್ರೆಸ್ ಶಾಸಕ ಜಮೀರ್ ಅಹಮದ್

 ಜಾರಿ ನಿರ್ದೇಶನಾಲಯದ ಅಧಿಕಾರಿಗಳು  ನೋಟಿಸ್ ಜಾರಿ ಮಾಡಿರುವುದರಿಂದ ವಿಚಾರಣೆಗೆಂದು ಜಮೀರ್ ಇಂದು (ಆ.21) ದೆಹಲಿಗೆ ಹೋಗಿದ್ದಾರೆ ಎನ್ನುವ ಸುದ್ದಿ ಹರಿದಾಡುತ್ತಿದೆ. ಇನ್ನು ಈ ಬಗ್ಗೆ ಸ್ವತಃ ಅವರೇ ಇದಕ್ಕೆ ದೆಹಲಿಯಿಂದ ಸ್ಪಷ್ಟನೆ ಕೊಟ್ಟಿದ್ದಾರೆ.

Video Top Stories