Asianet Suvarna News Asianet Suvarna News

Karnataka Politics: ಕುತೂಹಲ ಕೆರಳಿಸಿದ ಜಮೀರ್-ಹೈಕಮಾಂಡ್ ಭೇಟಿ

ಕೆಪಿಸಿಸಿ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ನೇಮಕ ವಿಚಾರದಲ್ಲಿ ಜಮೀರ್ ಅವರನ್ನ ಕಡೆಗಣಿಸಲಾಗಿದೆ. ಈ ಹಿನ್ನೆಲೆಲ್ಲಿ ಆಕ್ರೋಶಗೊಂಡಿರುವ ಜಮೀರ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷರ ಪದಗ್ರಹಣ ಕಾರ್ಯಕ್ರಮಕ್ಕೆ ಗೈರಾಗಿದ್ದಾರೆ. ಅಲ್ಲದೇ ದಿಲ್ಲಿಗೆ ಹೋಗಿ ಹೈಕಮಾಂಡ್‌ ಭೇಟಿ ಮಾಡಿದ್ದು ಭಾರೀ ಕುತೂಹಲ ಮೂಡಿಸಿದೆ.

ಬೆಂಗಳೂರು, (ನ.17): ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ನಡುವಿನ ಬಣ ರಾಜಕೀಯ ಮೊದಲಿನಿಂದಲೂ ಇದೆ. ಅದು ಈಗ ಪಕ್ಷದ ಸಣ್ಣ ಘಟಕಗಳಿಗೂ ವಿಸ್ತರಣೆಯಾಗಿದೆ. ಅಲ್ಪಸಂಖ್ಯಾತ ಸಮುದಾಯದ ನಾಯಕತ್ವಕ್ಕಾಗಿ ಮಾಜಿ ಸಚಿವ ಜಮೀರ್ ಅಹ್ಮದ್ ಖಾನ್​ ಹಾಗೂ ತನ್ವೀರ್ ಸೇಠ್ ನಡುವೆ ಕೋಲ್ಡ್ ವಾರ್ ನಡೆದಿತ್ತು. ಇದೀಗ ಅದು ಜಮೀರ್ v/s ಹ್ಯಾರಿಸ್ ನಡುವೆ ಕೋಲ್ಡ್ ವಾರ್​​ ಶುರುವಾಗಿದೆ. 

Karnataka Politics; ಸಿದ್ದು ಮಾತನಾಡಬೇಕಿದ್ದರೆ ಡಿಕೆ ಡಿಕೆ ಘೋಷಣೆ ಕೂಗಿಸಿದ್ದು ಯಾರು?

ಹೌದು..ಕೆಪಿಸಿಸಿ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ನೇಮಕ ವಿಚಾರದಲ್ಲಿ ಜಮೀರ್ ಅವರನ್ನ ಕಡೆಗಣಿಸಲಾಗಿದೆ. ಈ ಹಿನ್ನೆಲೆಲ್ಲಿ ಆಕ್ರೋಶಗೊಂಡಿರುವ ಜಮೀರ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷರ ಪದಗ್ರಹಣ ಕಾರ್ಯಕ್ರಮಕ್ಕೆ ಗೈರಾಗಿದ್ದಾರೆ. ಅಲ್ಲದೇ ದಿಲ್ಲಿಗೆ ಹೋಗಿ ಹೈಕಮಾಂಡ್‌ ಭೇಟಿ ಮಾಡಿದ್ದು ಭಾರೀ ಕುತೂಹಲ ಮೂಡಿಸಿದೆ.

Video Top Stories