Asianet Suvarna News Asianet Suvarna News

ಸಿದ್ದರಾಮಯ್ಯ ಸಿಎಂ ಅಭ್ಯರ್ಥಿ: ಈ ಬಗ್ಗೆ ಹೈಕಮಾಂಡ್ ಭೇಟಿ ಮಾಡ್ತೇವೆ ಎಂದ ಕಾಂಗ್ರೆಸ್ ಶಾಸಕ

ಮತ್ತೊಬ್ಬ ಕಾಂಗ್ರೆಸ್ ಶಾಸಕ ಸಿದ್ದರಾಮಯ್ಯ ಪರ ಬ್ಯಾಟಿಂಗ್ ಮಾಡಿದೆ. ಈ ಮೂಲಕ ರಾಜ್ಯ ಕಾಂಗ್ರೆಸ್‌ನಲ್ಲಿ ರಾಜ್ಯ ಕಾಂಗ್ರೆಸ್ಸಿನಲ್ಲಿ ಭುಗಿಲೆದ್ದಿರುವ ಸಿಎಂ ಕೂಗು ಮತ್ತಷ್ಟು ಹೆಚ್ಚಿದೆ.

ಬೆಂಗಳೂರು, (ಜೂನ್.23): ಮುಂದಿನ ಸಿಎಂ ಸಿದ್ದರಾಮಯ್ಯ ಆಗಬೇಕು ಎಂಬ ಕೂಗು ಕಾಂಗ್ರೆಸ್‌ನಲ್ಲಿ ಮತ್ತಷ್ಟು ತೀವ್ರಗೊಂಡಿದೆ.   ಸಿದ್ದರಾಮಯ್ಯನವರೇ ಮುಂದಿನ ಮುಖ್ಯಮಂತ್ರಿ ಆಗಬೇಕು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಪರ ರಾಘವೇಂದ್ರ ಹಿಟ್ನಾಳ್, ಜಮೀರ್ ಅಹಮ್ಮದ್ ಖಾನ್, ಬಿ. ತುಕಾರಂ ಹೇಳಿದ್ರು.

ಕೈ ಕೋಟೆಯಲ್ಲಿ ಸಿಎಂ ಯುದ್ಧ ಮೊಳಗಿಸಿದ ಸಿದ್ದರಾಮಯ್ಯ ಶಿಷ್ಯರು

ಇದೀಗ  ಮತ್ತೊಬ್ಬ ಕಾಂಗ್ರೆಸ್ ಶಾಸಕ ಸಿದ್ದರಾಮಯ್ಯ ಪರ ಬ್ಯಾಟಿಂಗ್ ಮಾಡಿದೆ. ಈ ಮೂಲಕ ರಾಜ್ಯ ಕಾಂಗ್ರೆಸ್‌ನಲ್ಲಿ ರಾಜ್ಯ ಕಾಂಗ್ರೆಸ್ಸಿನಲ್ಲಿ ಭುಗಿಲೆದ್ದಿರುವ ಸಿಎಂ ಕೂಗು ಮತ್ತಷ್ಟು ಹೆಚ್ಚಿದೆ.

Video Top Stories