Asianet Suvarna News Asianet Suvarna News

ಬೈ ಎಲೆಕ್ಷನ್‌ನಲ್ಲಿ ದೇವೇಗೌಡ್ರ ಸ್ಟ್ರಾಟಜಿ ಬಳಸಲು 'ಕೈ' ಅಭ್ಯರ್ಥಿಗಳ ಪ್ಲಾನ್: ಏನದು..?

ರಾಜ್ಯದಲ್ಲಿ 15 ಕ್ಷೇತ್ರಗಳ ಉಪಚುನಾವಣೆ ಕಾವು ದಿನದಿಂದ ದಿನಕ್ಕೆ ಕಾವೇರುತ್ತಿದೆ. ಬಿಜೆಪಿ ಹಾಗೂ ಕಾಂಗ್ರೆಸ್ ೀ ಚುನಾವಣೆಯನ್ನು ಪ್ರತಿಷ್ಠೆಯಾಗಿ ತೆಗೆದುಕೊಂಡಿದ್ದು, ಗೆಲ್ಲಲೇಬೇಕೆಂದು ನಾನಾ ಕಸರತ್ತು ಮಾಡುತ್ತಿವೆ. ಇದರ ಮಧ್ಯೆ ಕಾಂಗ್ರೆಸ್ ಅಭ್ಯರ್ಥಿಗಳು ಬೈ ಎಲೆಕ್ಷನ್ ನಲ್ಲಿ ಗೆಲ್ಲಲು ಮಾಜಿ ಪ್ರಧಾನಿ ದೇವೇಗೌಡ್ರ ಸ್ಟ್ರಾಟಜಿ ಬಳಸಲು ಪ್ಲಾನ್ ಮಾಡಿದ್ದಾರೆ. ಏನದು ದೇವೇಗೌಡ್ರ ಪ್ಲಾನ್..? ವಿಡಿಯೋನಲ್ಲಿ ನೋಡಿ... 

ಬೆಂಗಳೂರು, [ನ.22]: ರಾಜ್ಯದಲ್ಲಿ 15 ಕ್ಷೇತ್ರಗಳ ಉಪಚುನಾವಣೆ ಕಾವು ದಿನದಿಂದ ದಿನಕ್ಕೆ ಕಾವೇರುತ್ತಿದೆ. ಬಿಜೆಪಿ ಹಾಗೂ ಕಾಂಗ್ರೆಸ್ ೀ ಚುನಾವಣೆಯನ್ನು ಪ್ರತಿಷ್ಠೆಯಾಗಿ ತೆಗೆದುಕೊಂಡಿದ್ದು, ಗೆಲ್ಲಲೇಬೇಕೆಂದು ನಾನಾ ಕಸರತ್ತು ಮಾಡುತ್ತಿವೆ. 

ಇದರ ಮಧ್ಯೆ ಕಾಂಗ್ರೆಸ್ ಅಭ್ಯರ್ಥಿಗಳು ಬೈ ಎಲೆಕ್ಷನ್ ನಲ್ಲಿ ಗೆಲ್ಲಲು ಮಾಜಿ ಪ್ರಧಾನಿ ದೇವೇಗೌಡ್ರ ಸ್ಟ್ರಾಟಜಿ ಬಳಸಲು ಪ್ಲಾನ್ ಮಾಡಿದ್ದಾರೆ. ಏನದು ದೇವೇಗೌಡ್ರ ಪ್ಲಾನ್..? ವಿಡಿಯೋನಲ್ಲಿ ನೋಡಿ...