Asianet Suvarna News Asianet Suvarna News

ಅಧಿವೇಶನದಲ್ಲಿ ವಿಪಕ್ಷಗಳ ದಿಕ್ಕು ತಪ್ಪಿಸಲು ಹೊರಟಿತಾ ಕಾಂಗ್ರೆಸ್‌?: ಸದನದಲ್ಲಿ ಕಾಯ್ದೆ ಕದನಕ್ಕೆ ತಾತ್ಕಾಲಿಕ ಬ್ರೇಕ್‌..!

ಈ ಬಾರಿಯ ಅಧಿವೇಶನದಲ್ಲಿ ಕಾಂಗ್ರೆಸ್‌ ಗೋ ಹತ್ಯೆ, ಮತಾಂತರ ನಿಷೇಧ ಕಾಯ್ದೆ ವಾಪಸ್‌ ಪಡೆಯುವುದು ಅನುಮಾನ ಎನ್ನಲಾಗ್ತಿದೆ.
 

ಬೆಂಗಳೂರು: ಕಾಂಗ್ರೆಸ್‌ ಚುನಾವಣೆ ಸಮಯದಲ್ಲಿ ತನ್ನ ಪ್ರಣಾಳಿಕೆಯಲ್ಲಿ ಬಿಜೆಪಿಯ ಕೆಲವು ಜನ ವಿರೋಧಿ ಕಾಯ್ದೆಗಳನ್ನು ಅಧಿಕಾರಕ್ಕೆ ಬಂದ ಬಳಿಕ ವಾಪಸ್ ಪಡೆಯುವುದಾಗಿ ಹೇಳಿತ್ತು. ಆದ್ರೆ ಇದೀಗ ಕಾಂಗ್ರೆಸ್‌ ಪ್ರಣಾಳಿಕೆಯಲ್ಲಿ ಘೋಷಣೆ ಮಾಡಿದ ನಿರ್ಧಾರಕ್ಕೆ ತಾತ್ಕಾಲಿಕ ಬ್ರೇಕ್‌ ಹಾಕಿದೆ. ಹೌದು, ಈ ಅಧಿವೇಶನದಲ್ಲಿ ಗೋ ಹತ್ಯೆ, ಮತಾಂತರ ನಿಷೇಧ ಕಾಯ್ದೆ ವಾಪಸ್‌ ಪಡೆಯುವುದು ಅನುಮಾನ ಎನ್ನಲಾಗ್ತಿದೆ. ಲೋಕಸಭಾ ಚುನಾವಣೆ ಇರುವ ಹಿನ್ನೆಲೆ ಕಾಂಗ್ರೆಸ್‌ ಈ ನಿರ್ಧಾರ ಕೈಗೊಂಡಿದೆ ಎಂದು ಹೇಳಲಾಗುತ್ತಿದೆ. ಹೈಕಮಾಂಡ್‌ ಸೂಚನೆ ಮೇರೆಗೆ ಸದ್ಯಕ್ಕೆ ಕಾಂಗ್ರೆಸ್ ಈ ನಿರ್ಧಾರಕ್ಕೆ ಬಂದಿದೆ.  

ಇದನ್ನೂ ವೀಕ್ಷಿಸಿ:  ಸಾಕ್ಷಿ ಮುಂದಿಟ್ರೂ ಆರೋಪಗಳನ್ನು ಒಪ್ಪದ ಅಜಿತ್‌ ರೈ: ದಾಳಿಗೂ ಮುನ್ನವೇ ಸಿಕ್ಕಿತ್ತಾ ಸೂಚನೆ ?

Video Top Stories