ಸಿದ್ದರಾಮಯ್ಯಗೆ ಹೆಚ್ಚು ಅಧಿಕಾರ ಕೊಡಬೇಡಿ, ಹೈಕಮಾಂಡ್ಗೆ ಪೂಜಾರಿ ಮನವಿ
ಕಾಂಗ್ರೆಸ್ ಹಿರಿಯ ನಾಯಕ ಜನಾರ್ಧನ ಪೂಜಾರಿ ಮತ್ತೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಮಂಗಳೂರು, (ನ.05): ಕಾಂಗ್ರೆಸ್ ಹಿರಿಯ ನಾಯಕ ಜನಾರ್ಧನ ಪೂಜಾರಿ ಮತ್ತೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಸಿದ್ದರಾಮಯ್ಯಗೆ ಹೆಚ್ಚಿನ ಅಧಿಕಾರ ಕೊಡಬೇಡಿ ಎಂದು ಕಾಂಗ್ರೆಸ್ ಹೈಕಮಾಂಡ್ಗೆ ಪೂಜಾರಿ ಮನವಿ ಮಾಡಿದ್ದಾರೆ. ಅಷ್ಟೇ ಅಲ್ಲದೇ ಈ ಬಗ್ಗೆ ಹೈಕಮಾಂಡ್ಗೆ ದೂರು ನೀಡುವೆ ಎಂದು ಹೇಳಿದರು. ಹಾಗಾದ್ರೆ ಇನ್ನು ಏನೆಲ್ಲ ಮಾತನಾಡಿದ್ದಾರೆ ಎನ್ನುವುದನ್ನು ವಿಡಿಯೋನಲ್ಲಿ ನೋಡಿ.
JDSಗೆ ದೇವೇಗೌಡರ ಶಾಕ್; ಹುಟ್ಟು ಹಬ್ಬದ ಸಂಭ್ರಮದಲ್ಲಿ ವಿರಾಟ್; ನ.05ರ ಟಾಪ್ 10 ಸುದ್ದಿ!