Asianet Suvarna News Asianet Suvarna News

ಆಪ್ತನ ಪರ ಸಿದ್ದು ಬ್ಯಾಟಿಂಗ್: ಈಕಡೆಯಿಂದ ಹೈಕಮಾಂಡ್‌ಗೆ ಹಿರಿಯ ನಾಯಕ ವಾರ್ನಿಂಗ್

ಕೆಪಿಸಿಸಿ ಅಧ್ಯಕ್ಷ ಹುದ್ದೆ ವಿಚಾರಕ್ಕೆ ಕಾಂಗ್ರೆಸ್ ಹಿರಿಯ ನಾಯಕರೊಬ್ಬರು ಹೈಕಮಾಂಡ್‌ಗೆ ಖಡಕ್ ವಾರ್ನಿಂಗ್ ಕೊಟ್ಟಿದ್ದಾರೆ. ಸಿದ್ದರಾಮಯ್ಯ ಮಾತು ಕೇಳಿ ಪಾಟೀಲರಿಗೆ ಪಟ್ಟ ಕಟ್ಟಿದ್ರೆ ಹುಷಾರ್ ಅಂತ ಗುಡುಗಿದ್ದಾರೆ. ಅಷ್ಟೇ ಅಲ್ಲದೇ ನಮ್ಮ ನಿರ್ಧಾರವೇ ಬೇರೆಯಾಗುತ್ತೆ ಎಂದು ಬಾಂಬ್ ಸಿಡಿಸಿದ್ದಾರೆ. ಹಾಗಾದ್ರೆ ಯಾರು ಆ ನಾಯಕ..? ಏನೆಲ್ಲ ಗುಡುಗಿದ್ದಾರೆ ಎನ್ನುವುದನ್ನು ಅವರ ಬಾಯಿಂದಲೇ ಕೇಳಿ.

ದಾವಣಗೆರೆ, (ಜ.14): ಕೆಪಿಸಿಸಿ ಅಧ್ಯಕ್ಷ ಹುದ್ದೆ ಹೈಕಮಾಂಡ್‌ಗೆ ಕಗ್ಗಂಟಾಗಿದೆ. ಯಾರನ್ನು ನೇಮಕ ಮಾಡಬೇಕು ಎನ್ನುವ ಒತ್ತಡದಲ್ಲಿ ಸಿಲುಕಿದೆ. ಈ ಹಿನ್ನೆಲೆಯಲ್ಲಿ ಸಿದ್ದರಾಮಯ್ಯನವವರನ್ನು ಹೈಕಮಾಂಡ್ ದೆಹಲಿಗೆ ಕರೆಯಿಸಿಕೊಂಡಿದೆ. 

ದೆಹಲಿಯಲ್ಲಿ ಸಿದ್ದರಾಮಯ್ಯ ಸಭೆ: ಕೆಪಿಸಿಸಿಗೆ ನೂತನ ಸಾರಥಿ ಯಾರು?

ಆದ್ರೆ, ಇತ್ತ ಕಾಂಗ್ರೆಸ್ ಹಿರಿಯ ನಾಯಕರೊಬ್ಬರು ಹೈಕಮಾಂಡ್‌ಗೆ ಖಡಕ್ ವಾರ್ನಿಂಗ್ ಕೊಟ್ಟಿದ್ದಾರೆ. ಸಿದ್ದರಾಮಯ್ಯ ಮಾತು ಕೇಳಿ ಪಾಟೀಲರಿಗೆ ಪಟ್ಟ ಕಟ್ಟಿದ್ರೆ ಹುಷಾರ್ ಅಂತ ಗುಡುಗಿದ್ದಾರೆ. ಅಷ್ಟೇ ಅಲ್ಲದೇ ನಮ್ಮ ನಿರ್ಧಾರವೇ ಬೇರೆಯಾಗುತ್ತೆ ಎಂದು ಬಾಂಬ್ ಸಿಡಿಸಿದ್ದಾರೆ. ಹಾಗಾದ್ರೆ ಯಾರು ಆ ನಾಯಕ..? ಏನೆಲ್ಲ ಗುಡುಗಿದ್ದಾರೆ ಎನ್ನುವುದನ್ನು ಅವರ ಬಾಯಿಂದಲೇ ಕೇಳಿ.