Asianet Suvarna News Asianet Suvarna News

ಈಶ್ವರಪ್ಪ ಪರ ಬಿಸಿ ಪಾಟೀಲ್ ಬ್ಯಾಟಿಂಗ್, ಕಾಂಗ್ರೆಸ್ ವಿರುದ್ಧ ವಾಗ್ದಾಳಿ

ಬಜೆಟ್‌ಗೂ ಮುನ್ನ ನಡೆದ ಅಧಿವೇಶನದಲ್ಲಿ ಕಾಂಗ್ರೆಸ್ ಈಶ್ವರಪ್ಪ ರಾಜೀನಾಮೆಗೆ ಆಗ್ರಹಿಸಿ ಧರಣಿ ಮಾಡಿತು. ಈ ಹಿನ್ನೆಲೆಯಲ್ಲಿ ಕಲಾಪ ನಡೆಯದಂತಾಗಿದೆ. ಇದರಿಂದ ಸಚಿವ ಬಿಸಿ ಪಾಟೀಲ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬೆಂಗಳೂರು (ಫೆ.25): ದೆಹಲಿಯ ಕೆಂಪುಕೋಟೆಯ ಮೇಲೆ ಕೇಸರಿ ಧ್ವಜ ಹಾರಿಸುವ ಹೇಳಿಕೆ ನೀಡಿ ವ್ಯಾಪಕ ಟೀಕೆಗೆ ತುತ್ತಾಗಿದ್ದ ಕರ್ನಾಟಕ ಸಚಿವ ಕೆಎಸ್ ಈಶ್ವರಪ್ಪ ವಿರುದ್ಧ ಕಾಂಗ್ರೆಸ್ ಧರಣಿ ಮಾಡಿದೆ.

ಧರಣಿ ಪದಕ್ಕೆ ಕಾಂಗ್ರೆಸ್‌ ನಾಯಕರಿಂದ ಹೊಸ ವ್ಯಾಖ್ಯಾನ: ಮುನಿರಾಜುಗೌಡ

ಬಜೆಟ್‌ಗೂ ಮುನ್ನ ನಡೆದ ಅಧಿವೇಶನದಲ್ಲಿ ಕಾಂಗ್ರೆಸ್ ಈಶ್ವರಪ್ಪ ರಾಜೀನಾಮೆಗೆ ಆಗ್ರಹಿಸಿ ಧರಣಿ ಮಾಡಿತು. ಈ ಹಿನ್ನೆಲೆಯಲ್ಲಿ ಕಲಾಪ ನಡೆಯದಂತಾಗಿದೆ. ಇದರಿಂದ ಸಚಿವ ಬಿಸಿ ಪಾಟೀಲ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Video Top Stories