ರಾಜ್ಯ ವಿಧಾನಸಭೆ ಚುನಾವಣೆ ಗೆಲ್ಲಲು ಲಿಂಗಾಯತ ಸಮುದಾಯಕ್ಕೆ ಕಾಂಗ್ರೆಸ್‌ ಮಣೆ..?

ಹೆಚ್ಚು ಟಿಕೆಟ್‌ ಕೊಟ್ಟರೆ ಹೆಚ್ಚು ಸ್ಥಾನ ಗೆಲ್ತೀವಿ ಎಂದು ಮನವರಿಕೆ ಮಾಡುತ್ತಿದ್ದಾರೆ. ಈ ಸಂಬಂಧ ಕಾಂಗ್ರೆಸ್‌ನ ಲಿಂಗಾಯತ ಮುಖಂಡರು ಬಸವ ಸಮಿತಿಯಲ್ಲಿ ಹಾಗೂ ಶಾಮನೂರು ಶಿವಶಂಕರಪ್ಪ ಅವರ ನಿವಾಸದಲ್ಲಿ ಸಭೆ ನಡೆಸಿದ್ದಾರೆ.

Share this Video
  • FB
  • Linkdin
  • Whatsapp

ಮುಂಬರುವ ರಾಜ್ಯ ವಿಧಾನಸಭೆ ಚುನಾವಣೆ ಗೆಲ್ಲಲು ಕಾಂಗ್ರೆಸ್‌ ಈ ಬಾರಿ ಲಿಂಗಾಯತರಿಗೆ ಮಣೆ ಹಾಕಲು ಮುಂದಾಗಿದೆ ಎಂದು ಹೇಳಲಾಗುತ್ತಿದೆ. 224 ವಿಧಾನಸಭಾ ಕ್ಷೇತ್ರಗಳ ಪೈಕಿ 70 ಟಿಕೆಟ್‌ಗೆ ಲಿಂಗಾಯತರು ಬೇಡಿಕೆ ಇಟ್ಟಿದ್ದಾರೆ ಎಂದು ತಿಳಿದುಬಂದಿದೆ. ಹೆಚ್ಚು ಟಿಕೆಟ್‌ ಕೊಟ್ಟರೆ ಹೆಚ್ಚು ಸ್ಥಾನ ಗೆಲ್ತೀವಿ ಎಂದು ಮನವರಿಕೆ ಮಾಡುತ್ತಿದ್ದಾರೆ. ಈ ಸಂಬಂಧ ಕಾಂಗ್ರೆಸ್‌ನ ಲಿಂಗಾಯತ ಮುಖಂಡರು ಬಸವ ಸಮಿತಿಯಲ್ಲಿ ಹಾಗೂ ಶಾಮನೂರು ಶಿವಶಂಕರಪ್ಪ ಅವರ ನಿವಾಸದಲ್ಲಿ ಸಭೆಯನ್ನೂ ನಡೆಸಿದ್ದಾರೆ. ದಕ್ಷಿಣ ಕರ್ನಾಟಕದಲ್ಲೂ ಸಹ ಹೆಚ್ಚು ಲಿಂಗಾಯತರಿಗೆ ಟಿಕೆಟ್‌ ನೀಡಿ ಎಂದು ಕೇಳಿಕೊಳ್ಳಲಾಗಿದೆ ಎಂದು ಹೇಳಲಾಗಿದೆ. 

Related Video