Asianet Suvarna News Asianet Suvarna News

'ಎರಡು ಬೈ ಎಲೆಕ್ಷನ್‌ನಲ್ಲಿ ಕಾಂಗ್ರೆಸ್‌ಗೆ ಗೆಲುವು'

ಕಾಂಗ್ರೆಸ್, ಬಿಜೆಪಿ ಜೆಡಿಎಸ್‌ನಲ್ಲಿ ತಮ್ಮ ಅಭ್ಯರ್ಥಿಗಳ ಸೋಲು-ಗೆಲುವಿನ ಲೆಕ್ಕಾಚಾರದಲ್ಲಿ ತೊಡಗಿದ್ದಾರೆ. ಮತ್ತೊಂದೆಡೆ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಸಿದ್ದರಾಮಯ್ಯ ಅವರು ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಮೈಸೂರು, (ನ.04): ಕೊರೋನಾ ಭೀತಿಯ ಮಧ್ಯೆಯೂ ಬೆಂಗಳೂರಿನ ರಾಜರಾಜೇಶ್ವರಿ ನಗರ ಹಾಗೂ ತುಮಕೂರಿನ ಶಿರಾ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಮುಗಿದಿದ್ದು,  ಫಲಿತಾಂಶ ಇದೇ ನವೆಂಬರ್ 10ಕ್ಕೆ ಪ್ರಕಟವಾಗಲಿದೆ.

ಅದಕ್ಕೂ ಮುನ್ನ ಕಾಂಗ್ರೆಸ್, ಬಿಜೆಪಿ ಜೆಡಿಎಸ್‌ನಲ್ಲಿ ತಮ್ಮ ಅಭ್ಯರ್ಥಿಗಳ ಸೋಲು-ಗೆಲುವಿನ ಲೆಕ್ಕಾಚಾರದಲ್ಲಿ ತೊಡಗಿದ್ದಾರೆ. ಮತ್ತೊಂದೆಡೆ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಸಿದ್ದರಾಮಯ್ಯ ಅವರು ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

Video Top Stories