ಯಡಿಯೂರಪ್ಪ ಕಂಡ ಕೂಡಲೇ ಬೇರೆ ದಾರಿ ಹಿಡಿದ ಯೋಗೇಶ್ವರ್

ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರನ್ನು ಕಂಡ ಕೂಡಲೇ ಸಚಿವ ಸಿ.ಪಿ.ಯೋಗೇಶ್ವರ್ ಅವರು ಬೇರೆ ದಾರಿಯಲ್ಲಿ ತೆರಳಿದ ಪ್ರಸಂಗ ಇಂದು ವಿಧಾನಸೌಧದಲ್ಲಿ ನಡೆಯಿತು.

Share this Video
  • FB
  • Linkdin
  • Whatsapp

ಬೆಂಗಳೂರು, (ಜು.20): ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರನ್ನು ಕಂಡ ಕೂಡಲೇ ಸಚಿವ ಸಿ.ಪಿ.ಯೋಗೇಶ್ವರ್ ಅವರು ಬೇರೆ ದಾರಿಯಲ್ಲಿ ತೆರಳಿದ ಪ್ರಸಂಗ ಇಂದು ವಿಧಾನಸೌಧದಲ್ಲಿ ನಡೆಯಿತು.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

'ನಾನು ಮಾತನಾಡಿದ್ರೆ ಎಚ್‌ಡಿಕೆ ಹಗಲು, ರಾತ್ರಿ ಡಿಕೆಶಿ ಸಿಎಂ ಮನೆಗೆ ಹೋಗ್ತಾರೆ'

ಕೆಂಗಲ್ ಗೇಟ್ ಮೂಲಕ ವಿಧಾನಸೌಧ ಒಳಗೆ ಪ್ರವೇಶಿಸಿದ ಯೋಗೇಶ್ವರ್, ಸಚಿವ ಅಶೋಕ್ ಜೊತೆ ಚರ್ಚೆ ಮಾಡುತ್ತಾ ನಿಂತಿದ್ದರು. ಈ ವೇಳೆ ಅದೇ ದಾರಿಯಲ್ಲಿ ಸಿಎಂ ಯಡಿಯೂರಪ್ಪ ಬರುತ್ತಿದ್ದರು. ಸಿಎಂ ಬರುತ್ತಿರುವುದನ್ನು ಕಂಡು ಯೋಗೇಶ್ವರ್ ಬೇರೆ ದಾರಿಯಲ್ಲಿ ಹೊರಟು ಹೋದರು.

Related Video