ಶ್ರೀರಾಮುಲು ಪಿಎ ಪರ ಯೋಗೇಶ್ವರ್ ಬ್ಯಾಟಿಂಗ್: ವಿಜಯೇಂದ್ರಗೆ ಪರೋಕ್ಷ ಟಾಂಗ್

ಸಚಿವ ಸಿಪಿ ಯೋಗೇಶ್ವರ್ ಅವರು ಶ್ರೀರಾಮುಲು ಪಿಎ ರಾಜಣ್ಣ ಪರ ಬ್ಯಾಟಿಂಗ್ ಮಾಡುವ ಮೂಲಕ ವಿಜಯೇಂದ್ರಗೆ ಪರೋಕ್ಷ ಟಾಂಗ್ ಕೊಟ್ಟಿದ್ದಾರೆ.

Share this Video
  • FB
  • Linkdin
  • Whatsapp

ಮೈಸೂರು, (ಜುಲೈ.04): ಸಚಿವ ಶ್ರಿರಾಮುಲು ಆಪ್ತ ಸಹಾಯಕ ರಾಜಣ್ಣ ಹಾಗೂ ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿವೈ ವಿಜಯೇಂದ್ರ ನಡುವಿನ ಜಂಗೀ ಕುಸ್ತಿ ಬಟಾಬಯಲಾಗಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ವಿಜಯೇಂದ್ರ ದಾಖಲಿಸಿರುವ ಕೇಸ್‌ಗೆ ಶ್ರೀರಾಮುಲು ಪಿಎ ರಾಜಣ್ಣ ಸ್ಪಷ್ಟೀಕರಣ

ಇನ್ನು ಈ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಸಿಪಿ ಯೋಗೇಶ್ವರ್ ಅವರು ಶ್ರೀರಾಮುಲು ಪಿಎ ರಾಜಣ್ಣ ಪರ ಬ್ಯಾಟಿಂಗ್ ಮಾಡುವ ಮೂಲಕ ವಿಜಯೇಂದ್ರಗೆ ಪರೋಕ್ಷ ಟಾಂಗ್ ಕೊಟ್ಟಿದ್ದಾರೆ.

Related Video