KRS ಬಾಗಿಲಿಗೆ ಸುಮಲತಾರನ್ನು ಅಡ್ಡಡ್ಡ ಮಲಗಿಸ್ಬೇಕು: ಏನಿದು ಎಚ್‌ಡಿಕೆ ಮಾತಿನ ಅರ್ಥ?

ಕೆಆರ್‌ಎಸ್ ಬಿರುಕು ಬಿಟ್ಟಿದೆ ಎಂದು ಆರೋಪಿಸಿದ್ದ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ವಿರುದ್ಧ ಮಾಜಿ ಮುಖ್ಯಮಂತ್ರಿ ಎಚ್‌ಡಿ ವಾಗ್ದಾಳಿ ನಡೆಸಿದ್ದಾರೆ.

Share this Video
  • FB
  • Linkdin
  • Whatsapp

ಮಂಡ್ಯ, (ಜುಲೈ.05): ಕೆಆರ್‌ಎಸ್ ಬಿರುಕು ಬಿಟ್ಟಿದೆ ಎಂದು ಆರೋಪಿಸಿದ್ದ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ವಿರುದ್ಧ ಮಾಜಿ ಮುಖ್ಯಮಂತ್ರಿ ಎಚ್‌ಡಿ ವಾಗ್ದಾಳಿ ನಡೆಸಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ತಮ್ಮನ್ನು ಅಡ್ಡಲಾಗಿ ಮಲಗಿಸಬೇಕೆಂದ ಎಚ್‌ಡಿಕೆಗೆ ಸುಮಲತಾ ಸಂಸ್ಕಾರದ ಪಾಠ

ಮಂಡ್ಯಕ್ಕೆ ಇಂಥ ಸಂಸದರು ಈ ಹಿಂದೆ ಸಿಕ್ಕಿಲ್ಲ, ಮುಂದೆ ಸಿಗುವುದೂ ಇಲ್ಲ. ಕೆಆರ್​​ಎಸ್ ​​ಅನ್ನು ಸಂಸದೆ ಸುಮಲತಾ ಅಂಬರೀಷ್​ ಅವರೇ ರಕ್ಷಣೆ ಮಾಡುತ್ತಾರಂತೆ. ಕೆಆರ್​ಎಸ್​ ರಕ್ಷಣೆಗಾಗಿ ಅವರನ್ನೇ ಜಲಾಶಯದ ಗೇಟ್ ಬಳಿ ಅಡ್ಡಡ್ಡ ಮಲಗಿಸಿದರೆ ಎಲ್ಲವೂ ಸರಿಯಾಗಲಿದೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಕಿಡಿಕಾರಿದ ಬೆನ್ನಲ್ಲೇ ಸುಮಲತಾ ಕೂಡ ಟಾಂಗ್​ ಕೊಟ್ಟಿದ್ದಾರೆ.

Related Video