Asianet Suvarna News Asianet Suvarna News

'ಉಗ್ರಪ್ಪ, ಸಲೀಂ ಗುಟ್ಟೊಂದನ್ನ ರಟ್ಟು ಮಾಡಿದ್ದಾರೆ, ಇದರ ಹಿಂದೆ ಪಿತೂರಿ ಇದೆ'

ಡಿಕೆ ಶಿವಕುಮಾರ್ ವಿರುದ್ದ ಕಾಂಗ್ರೆಸ್‌ ನಾಯಕರ ಡೀಲ್ ಆರೋಪಕ್ಕೆ  ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಪ್ರತಿಕ್ರಿಯಿಸಿದ್ದು,  ಉಗ್ರಪ್ಪ, ಸಲೀಂ ಗುಟ್ಟೊಂದನ್ನ ರಟ್ಟು ಮಾಡಿದ್ದಾರೆ. ಈ ಗುಟ್ಟಿನ ಹಿಂದೆ ಪಿತೂರಿ ನಡೆದಿದೆ. ಇದರ ಹಿಂದೆ ವಿಪಕ್ಷ ನಾಯಕರ ಮೆದುಳು ಕೆಲಸ ಮಾಡಿದೆ ಎಂದು ಸಿದ್ದರಾಮಯ್ಯ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ.

ಬೆಂಗಳೂರು, (ಅ.13): ಡಿಕೆ ಶಿವಕುಮಾರ್ ವಿರುದ್ದ ಕಾಂಗ್ರೆಸ್‌ ನಾಯಕರ ಡೀಲ್ ಆರೋಪ ರಾಜ್ಯ ರಾಜಕಾರಣದಲ್ಲಿ ಭಾರೀ ಸಂಚಲನ ಮೂಡಿಸಿದೆ. 

ತಮ್ಮ ವಿರುದ್ಧ ಉಗ್ರಪ್ಪ-ಸಲೀಂ ಹಗರಣದ ಮಾತು ನಿಜ, ಮಾಧ್ಯಮಗಳು ತೋರಿಸಿದ್ದು ಸರಿ ಎಂದ ಡಿಕೆಶಿ

ಇನ್ನು ಈ ಬಗ್ಗೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಪ್ರತಿಕ್ರಿಯಿಸಿದ್ದು,  ಉಗ್ರಪ್ಪ, ಸಲೀಂ ಗುಟ್ಟೊಂದನ್ನ ರಟ್ಟು ಮಾಡಿದ್ದಾರೆ. ಈ ಗುಟ್ಟಿನ ಹಿಂದೆ ಪಿತೂರಿ ನಡೆದಿದೆ. ಇದರ ಹಿಂದೆ ವಿಪಕ್ಷ ನಾಯಕರ ಮೆದುಳು ಕೆಲಸ ಮಾಡಿದೆ ಎಂದು ಸಿದ್ದರಾಮಯ್ಯ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ.

Video Top Stories