Asianet Suvarna News Asianet Suvarna News

ಕಾಂಗ್ರೆಸ್‌ನಲ್ಲಿ ದಲಿತ ಎಡಗೈ, ಬಲಗೈ ಪಾಲಿಟಿಕ್ಸ್; ಸಿದ್ದರಾಮಯ್ಯಗೆ ನಾಯಕರಿಂದ ದೂರು

ಕಾಂಗ್ರೆಸ್‌ನಲ್ಲಿ 'ದಲಿತ' ಪಾಲಿಟಿಕ್ಸ್ ಜೋರಾಗಿದೆ. ದಲಿತ ಬಲಗೈ ನಾಯಕರಿಗೆ ಕಾಂಗ್ರೆಸ್ ಮಣೆ ಹಾಕುತ್ತಿದೆ. ದಲಿತ ಎಡಗೈ ನಾಯಕರಿಂದ ತೀವ್ರ ಅಸಮಾಧಾನ ವ್ಯಕ್ತವಾಗಿದೆ. ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್‌ಗೆ ಪಕ್ಷದಲ್ಲಿ ದೊಡ್ಡ ಹುದ್ದೆ ನೀಡಲಾಗಿದೆ. 

ಬೆಂಗಳೂರು (ಜ. 24): ಕಾಂಗ್ರೆಸ್‌ನಲ್ಲಿ 'ದಲಿತ' ಪಾಲಿಟಿಕ್ಸ್ ಜೋರಾಗಿದೆ. ದಲಿತ ಬಲಗೈ ನಾಯಕರಿಗೆ ಕಾಂಗ್ರೆಸ್ ಮಣೆ ಹಾಕುತ್ತಿದೆ. ದಲಿತ ಎಡಗೈ ನಾಯಕರಿಂದ ತೀವ್ರ ಅಸಮಾಧಾನ ವ್ಯಕ್ತವಾಗಿದೆ. ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್‌ಗೆ ಪಕ್ಷದಲ್ಲಿ ದೊಡ್ಡ ಹುದ್ದೆ ನೀಡಲಾಗಿದೆ. ಬಲಗೈ ನಾಯಕ ಧ್ರುವ ನಾರಾಯಣ್‌ಗೆ ಕಾರ್ಯಾಧ್ಯಕ್ಷ ಸ್ಥಾನ ನೀಡಲಾಗಿದೆ. ಈ ಬಗ್ಗೆ ಹೈಕಮಾಂಡ್‌ಗೆ ದೂರು ನೀಡಲು ಎಡಗೈ ನಾಯಕರು ತೀರ್ಮಾನಿಸಿದ್ದಾರೆ. 

ಸಿದ್ದರಾಮಯ್ಯ ನಿವಾಸದ ಎದುರು ಗಲಾಟೆ: ರಸ್ತೆಯಲ್ಲಿ ಬಿದ್ದು ಒದ್ದಾಡಿದ ಮಹಿಳೆ

ಬಿಜೆಪಿ ಪಾಲಾಗುತ್ತಿರುವ ಮತಗಳನ್ನು ಕಾಂಗ್ರೆಸ್ ಮರಳಿ ಪಡೆಯಬೇಕು. ಆದ್ದರಿಂದ ದಲಿತ ಎಡಗೈ ನಾಯಕರಿಗೆ ಕಾರ್ಯಾಧ್ಯಕ್ಷ ಸ್ಥಾನ ನೀಡಬೇಕು ಎಂದು ಆರ್‌ ಬಿ ತಿಮ್ಮಾಪುರ್, ಹನುಮಂತಯ್ಯ, ಎಚ್‌. ಆಂಜನೇಯ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಸಿದ್ದರಾಮಯ್ಯ ಬಳಿ ಚರ್ಚಿಸಲಿದ್ದಾರೆ. 

 

Video Top Stories