ಸಿದ್ದರಾಮಯ್ಯ ಭರ್ಜರಿ ಪ್ಲಾನ್: ಬೈ ಎಲೆಕ್ಷನ್‌ನಲ್ಲಿ 'ಜಾಣರಾಮಯ್ಯ' ಆದ್ರು...!

ಬೈ ಎಲೆಕ್ಷನ್ ಸೋಲಿನ ಹೊಣೆಯನ್ನು ಸ್ವತಃ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೊತ್ತುಕೊಂಡಿದ್ದಾರೆ. ಆದ್ರೆ, ಈ ಬೈ ಎಲೆಕ್ಷನ್‌ನಲ್ಲಿ ಸಿದ್ದರಾಮಾಯ್ಯ ಮಾತ್ರ ಜಾಣರಾಮಯ್ಯ ಆಗಿದ್ದಾರೆ.

Share this Video
  • FB
  • Linkdin
  • Whatsapp

ಬೆಂಗಳೂರು, (ನ.11): ಶಿರಾ ಹಾಗೂ ರಾಜರಾಜೇಶ್ವರಿ ವಿಧಾನಸಭಾ ಉಪಚುನಾವಣೆಯಲ್ಲಿ ಕಾಂಗ್ರೆಸ್ ಹೀನಾಯಕವಾಗಿ ಸೋಲು ಕಂಡಿದೆ. ಇದರಿಂದ ಕೆಪಿಸಿಸಿ ಅಧ್ಯಕ್ಷರಾದ ಬಳಿಕ ಮೊದಲ ಅಗ್ನಿ ಪರೀಕ್ಷೆಯಲ್ಲಿ ಡಿಕೆ ಶಿವಕುಮಾರ್‌ ಮುಖಭಂಗವಾಗಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

'ಸಿದ್ದರಾಮಯ್ಯನವರೇ ನಿಮ್ಮ ರಾಜಕೀಯ ಭವಿಷ್ಯ ಎಲ್ಲಿ ಎಂದು ಯೋಚನೆ ಮಾಡಿ'

ಇನ್ನು ಈ ಸೋಲಿನ ಹೊಣೆಯನ್ನು ಸ್ವತಃ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೊತ್ತುಕೊಂಡಿದ್ದಾರೆ. ಆದ್ರೆ, ಈ ಬೈ ಎಲೆಕ್ಷನ್‌ನಲ್ಲಿ ಸಿದ್ದರಾಮಾಯ್ಯ ಮಾತ್ರ ಜಾಣರಾಮಯ್ಯ ಆಗಿದ್ದಾರೆ.

Related Video