ಹಾಸನ ಟಿಕೆಟ್ ಕಗ್ಗಂಟು: ದೊಡ್ಡಗೌಡರ ಅಂಗಳದಲ್ಲಿ ಚೆಂಡು

ಹಾಸನ ಕ್ಷೇತ್ರದ ಟಿಕೆಟ್ ಕಗ್ಗಂಟು ಕ್ಲೈಮ್ಯಾಕ್ಸ್ ಹಂತಕ್ಕೆ ಬಂದಿದ್ದು, ಅಭ್ಯರ್ಥಿ ಆಯ್ಕೆ ದೇವೇಗೌಡರ ಅಂಗಳ ತಲುಪಿದೆ. 

Share this Video
  • FB
  • Linkdin
  • Whatsapp

ಹಾಸನ ಕ್ಷೇತ್ರದ ಟಿಕೆಟ್ ಕಗ್ಗಂಟು ಕ್ಲೈಮ್ಯಾಕ್ಸ್ ಹಂತಕ್ಕೆ ಬಂದಿದ್ದು, ಅಭ್ಯರ್ಥಿ ಆಯ್ಕೆ ದೇವೇಗೌಡರ ಅಂಗಳ ತಲುಪಿದೆ. ಇನ್ನು ಹೆಚ್.ಡಿ. ದೇವೇಗೌಡರ ಸಮ್ಮುಖದಲ್ಲಿ ಹಾಸನ ಜಿಲ್ಲಾ ಜೆಡಿಎಸ್ ಅಭ್ಯರ್ಥಿಗಳು ಹಾಗೂ ಶಾಸಕರ ಜತೆ ಸಭೆ ನಡೆಸಲಾಗಿದ್ದು, ಈ ಸಭೆಯಲ್ಲಿ ರೇವಣ್ಣ ಸಂಸದ ಪ್ರಜ್ವಲ್‌ ಸಮ್ಮುಖದಲ್ಲಿ ಅಭಿಪ್ರಾಯ ಸಂಗ್ರಹ ಮಾಡಲಾಗಿದೆ. ಇನ್ನು ಹಾಸನ ಕ್ಷೇತ್ರದ ಟಿಕೆಟ್‌ ಸಂಬಂಧ ಹೆಚ್ಚು ತಲೆಕೆಡಿಸಿಕೊಳ್ಳೋದು ಬೇಡ, ಹಾಸನ ಜಿಲ್ಲೆಯ 7 ಕ್ಷೇತ್ರಗಳಲ್ಲೂ ಗೆಲ್ಲಬೇಕೆಂದು ಸಭೆಯಲ್ಲಿ ದೇವೇಗೌಡರು ಸೂಚಿಸಿದ್ದಾರೆ.

Related Video