ಡಿಕೆಶಿ VS ಸಿದ್ದು: ಒಂದೇ ವರ್ಷದಲ್ಲಿ ಬಿರುಕು ಬಿಟ್ಟಿದ್ದೇಕೆ ಕಾಂಗ್ರೆಸ್ ಕೋಟೆ.?

ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ನಡುವೆ ಅಸಮಾಧಾನದ ಬೆಂಕಿ ಹೊತ್ತಿದೆ. ಇಬ್ಬರೂ ಪರಸ್ಪರ ವಿರುದ್ದ ದಿಕ್ಕಿನಲ್ಲಿ ನಿಂತಿದ್ದಾರೆ. 2023 ರ ಚುನಾವಣೆಗೂ ಮುನ್ನ ಸಿದ್ದರಾಮಯ್ಯ ಹಾಗೂ ಡಿಕೆಶಿ ಬೇರೆ ಬೇರೆ ಕಡೆ ಮುಖಮಾಡಿದ್ದಾರೆ. 

Share this Video
  • FB
  • Linkdin
  • Whatsapp

ಬೆಂಗಳೂರು (ಜ. 13): ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ನಡುವೆ ಅಸಮಾಧಾನದ ಬೆಂಕಿ ಹೊತ್ತಿದೆ. ಇಬ್ಬರೂ ಪರಸ್ಪರ ವಿರುದ್ದ ದಿಕ್ಕಿನಲ್ಲಿ ನಿಂತಿದ್ದಾರೆ. 2023 ರ ಚುನಾವಣೆಗೂ ಮುನ್ನ ಸಿದ್ದರಾಮಯ್ಯ ಹಾಗೂ ಡಿಕೆಶಿ ಬೇರೆ ಬೇರೆ ಕಡೆ ಮುಖಮಾಡಿದ್ದಾರೆ. ಇಬ್ಬರ ನಡುವೆ ನಾನೇ ಸುಪ್ರೀಂ ಎಂಬ ಫೈಟ್ ಶುರುವಾಗಿದೆ. ಹಾಗಾದರೆ ಇವರಿಬ್ಬರ ನಡುವೆ ಯಾಕೆ ಅಸಮಾಧಾನ ಶುರುವಾಗಿದೆ..? ಯಾಕೀ ಭಿನ್ನಾಭಿಪ್ರಾಯ..? 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

8 ರ ಪೈಕಿ 7 ಹೆಸರುಗಳು ಪಕ್ಕಾ! ಮುನಿರತ್ನಗೆ ಹೈಕಮಾಂಡ್‌ ಬಿಗ್‌ ಶಾಕ್?

Related Video