'ನಮ್ಮದೇ ನೆಲದಲ್ಲಿ ರಾಯಣ್ಣ ಪ್ರತಿಮೆ ಪ್ರತಿಷ್ಠಾಪಿಸಲು ಹಿಂಜರಿಕೆ ಏಕೆ'? ದಿನೇಶ್ ಗುಂಡೂರಾವ್
'ನಮ್ಮದೇ ನೆಲದಲ್ಲಿ ರಾಯಣ್ಣ ಪ್ರತಿಮೆ ಪ್ರತಿಷ್ಠಾಪಿಸಲು ಹಿಂಜರಿಕೆ ಏಕೆ'? ಎಂದು ಕಾಂಗ್ರೆಸ್ ನಾಯಕ ದಿನೇಶ್ ಗುಂಡೂರಾವ್ ಪ್ರಶ್ನಿಸಿದ್ದಾರೆ.
ಬೆಂಗಳೂರು (ಆ. 28): ನಮ್ಮದೇ ನೆಲದಲ್ಲಿ ರಾಯಣ್ಣ ಪ್ರತಿಮೆ ಪ್ರತಿಷ್ಠಾಪಿಸಲು ಹಿಂಜರಿಕೆ ಏಕೆ? ಎಂದು ಕಾಂಗ್ರೆಸ್ ನಾಯಕ ದಿನೇಶ್ ಗುಂಡೂರಾವ್ ಪ್ರಶ್ನಿಸಿದ್ದಾರೆ. ಕರ್ನಾಟಕದ ಆಸ್ಮಿತೆಯ ವಿಚಾರದಲ್ಲಿ ಯಾವುದೇ ರಾಜಿ ಇಲ್ಲ. ಕ್ರಾಂತಿ ವೀರ ಸಂಗೊಳ್ಳಿ ರಾಯಣ್ಣ ಕರ್ನಾಟಕದ ಆಸ್ಮಿತೆ ಮತ್ತು ಹೆಮ್ಮೆ ಎಂದು ಗುಂಡೂರಾವ್ ಹೇಳಿದ್ದಾರೆ.
ಕನ್ನಡಿಗರ ಮೇಲೆ ಮರಾಠಿಗರು ಚಪ್ಪಲಿ ಎಸೆದಿದ್ದು ಸುಳ್ಳು: ಮರಾಠಿಗರ ಪರ ಜಾರಕಿಹೊಳಿ ಬ್ಯಾಟಿಂಗ್!