
ಮೇಕೆದಾಟು ಯೋಜನೆ, ಕೇಂದ್ರ ಸಚಿವರ ಹೇಳಿಕೆಗೆ ಡಿಕೆ ಬ್ರದರ್ಸ್ ಕಿಡಿ
ಮೇಕೆದಾಟು ಯೋಜನೆ 'ವಿವಾದ'ವನ್ನು ಕರ್ನಾಟಕ-ತಮಿಳುನಾಡು ಪರಸ್ಪರ ಚರ್ಚೆ ನಡೆಸುವ ಮೂಲಕ ಬಗೆಹರಿಸಿಕೊಳ್ಳುವಂತೆ ಕೇಂದ್ರ ಜಲಸಂಪನ್ಮೂಲ ಸಚಿವರಾದ ಗಜೇಂದ್ರ ಸಿಂಗ್ ಶೇಖಾವತ್ ಹೇಳಿದ್ದಾರೆ. ಇನ್ನು ಈ ಹೇಳಿಕೆಗೆ ಡಿಕೆ ಬ್ರದರ್ಸ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬೆಂಗಳೂರು (ಮಾ.6): ಮೇಕೆದಾಟು ಯೋಜನೆ ವಿಚಾರಕ್ಕೆ ಸಂಬಂಧಿಸಿದಂತೆ ರಾಜಕೀಯ ನಾಯಕರ ಆರೋಪ-ಪ್ರತ್ಯಾರೋಪಗಳು ನಡೆಯುತ್ತಲೇ ಇವೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಮೇಕೆದಾಟು ಯೋಜನೆಗೆ ಕೇಂದ್ರದಿಂದಲೇ 'ವಿವಾದ' ಪದ ಬಳಕೆ, ಕುಮಾರಸ್ವಾಮಿ ಆಕ್ರೋಶ
ಮೇಕೆದಾಟು ಯೋಜನೆ 'ವಿವಾದ'ವನ್ನು ಕರ್ನಾಟಕ-ತಮಿಳುನಾಡು ಪರಸ್ಪರ ಚರ್ಚೆ ನಡೆಸುವ ಮೂಲಕ ಬಗೆಹರಿಸಿಕೊಳ್ಳುವಂತೆ ಕೇಂದ್ರ ಜಲಸಂಪನ್ಮೂಲ ಸಚಿವರಾದ ಗಜೇಂದ್ರ ಸಿಂಗ್ ಶೇಖಾವತ್ ಹೇಳಿದ್ದಾರೆ. ಇನ್ನು ಈ ಹೇಳಿಕೆಗೆ ಡಿಕೆ ಬ್ರದರ್ಸ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.