Asianet Suvarna News Asianet Suvarna News

Bitcoin Scam: ಮೋದಿ ಮುಂದೆ ಸಿಎಂ ಯಾಕೆ ಬಿಟ್ ಕಾಯಿನ್ ಪ್ರಸ್ತಾಪಿಸಿದ್ರು? ಡಿಕೆಶಿ ಪ್ರಶ್ನೆ

ಬಿಟ್ ಕಾಯಿನ್ ಬಗ್ಗೆ ಮೋದಿ ತಲೆಕೆಡಿಸಿಕೊಳ್ಳಬೇಡಿ ಎಂದಿರುವುದಕ್ಕೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಪ್ರತಿಕ್ರಿಯಿಸಿ, ಸಿಎಂ ಬಸವರಾಜ ಬೊಮ್ಮಾಯಿಗೆ ಟಾಂಗ್ ಕೊಟ್ಟಿದ್ದಾರೆ.

ಬೆಂಗಳೂರು/ನವದೆಹಲಿ, (ನ.11): ರಾಜ್ಯದಲ್ಲಿ ರಾಜಕೀಯ ಬಿರುಗಾಳಿ ಎಬ್ಬಿಸಿರುವ ಬಿಟ್​ಕಾಯಿನ್​ ಬಗ್ಗೆ ಪ್ರಧಾನಿ ಮೋದಿ ಜತೆ ಚರ್ಚೆಯಾಗಿಲ್ಲ, ನಾನೇ ಪ್ರಸ್ತಾಪಿಸಲು ಯತ್ನಿಸಿದಾಗ ಮೋದಿಯವರು ತಡೆದರು, ಬಿಟ್ ಕಾಯಿನ್ ಬಗ್ಗೆ ನನಗಿಂತ ಹೆಚ್ಚಿನ ಮಾಹಿತಿ ಅವರಿಗಿದೆ. ಇದೆಲ್ಲವೂ ಸಹಜ, ಅದಕ್ಕೆಲ್ಲ ತಲೆಕೆಡಿಸಿಕೊಳ್ಳಬೇಡಿ ಎಂದು ಹೇಳಿದ್ದಾಗಿ ಸಿಎಂ ಬೊಮ್ಮಾಯಿ ತಿಳಿಸಿದ್ದಾರೆ.

ಸಿಎಂ-ಪಿಎಂ ಭೇಟಿ: ಬೊಮ್ಮಾಯಿ, ನರೇಂದ್ರ ಮೋದಿ ಮಧ್ಯೆ ಮಹತ್ವದ ಮಾತುಕತೆ

ಇನ್ನು  ಮೋದಿ ತಲೆಕೆಡಿಸಿಕೊಳ್ಳಬೇಡಿ ಎಂದಿರುವುದಕ್ಕೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಪ್ರತಿಕ್ರಿಯಿಸಿ, ಸಿಎಂ ಬಸವರಾಜ ಬೊಮ್ಮಾಯಿಗೆ ಟಾಂಗ್ ಕೊಟ್ಟಿದ್ದಾರೆ.

Video Top Stories