ಡಿಕೆಶಿಗೆ ಅನಾರೋಗ್ಯ ; ಪ್ರವಾಹ ಪೀಡಿತ ಸ್ಥಳಗಳ ಭೇಟಿ ಈಗಿಲ್ಲ
ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ಗೆ ಅನಾರೋಗ್ಯ ಸಮಸ್ಯೆ ಎದುರಾಗಿದೆ. ಮನೆಯಲ್ಲಿಯೇ ವಿಶ್ರಾಂತಿ ಪಡೆಯುತ್ತಿದ್ದಾರೆ. ಬೆನ್ನು ನೋವು, ಜ್ವರ ಕಾಣಿಸಿಕೊಂಡಿದ್ದು ಮನೆಯಲ್ಲಿಯೇ ವಿಶ್ರಾಂತಿ ಪಡೆಯುತ್ತಿದ್ದಾರೆ. ಬೆಳಗಾವಿ ಪ್ರವಾಹ ಪೀಡಿತ ಸ್ಥಳಗಳಿಗೆ ಭೇಟಿ ನೀಡಬೇಕಿತ್ತು. ಆದರೆ ಅನಾರೋಗ್ಯ ನಿಮಿತ್ತ ಭೇಟಿಯನ್ನು ಮುಂದೂಡಿದ್ದಾರೆ.
ಬೆಂಗಳೂರು (ಆ. 24): ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ಗೆ ಅನಾರೋಗ್ಯ ಸಮಸ್ಯೆ ಎದುರಾಗಿದೆ. ಮನೆಯಲ್ಲಿಯೇ ವಿಶ್ರಾಂತಿ ಪಡೆಯುತ್ತಿದ್ದಾರೆ. ಬೆನ್ನು ನೋವು, ಜ್ವರ ಕಾಣಿಸಿಕೊಂಡಿದ್ದು ಮನೆಯಲ್ಲಿಯೇ ವಿಶ್ರಾಂತಿ ಪಡೆಯುತ್ತಿದ್ದಾರೆ. ಬೆಳಗಾವಿ ಪ್ರವಾಹ ಪೀಡಿತ ಸ್ಥಳಗಳಿಗೆ ಭೇಟಿ ನೀಡಬೇಕಿತ್ತು. ಆದರೆ ಅನಾರೋಗ್ಯ ನಿಮಿತ್ತ ಭೇಟಿಯನ್ನು ಮುಂದೂಡಿದ್ದಾರೆ.