ಗಲಭೆ ಹಿಂದೆ ಕಾಂಗ್ರೆಸ್ ಕೈವಾಡ ಎಂದ ಅಶೋಕ್‌ ವಿರುದ್ಧ ಡಿಕೆಶಿ ಕೆಂಡಾಮಂಡಲ

ಹುಬ್ಬಳ್ಳಿ ಗಲಭೆಯಿಂದೆ ಕಾಂಗ್ರೆಸ್ ಕೈವಾಡ ಎಂದು ಎಂದು ಕಂದಾಯ ಸಚಿವ ಆರ್.ಅಶೋಕ್ ಗಂಭೀರ ಆರೋಪ ಮಾಡಿದ್ದಾರೆ. ಇದಕ್ಕೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಕೆಂಡಾಮಂಡಲರಾಗಿದ್ದಾರೆ.

Share this Video
  • FB
  • Linkdin
  • Whatsapp

ಬೆಂಗಳೂರು, (ಏ.20): ಹುಬ್ಬಳ್ಳಿ ನಡೆದ ಗಲಭೆಯ ಸುತ್ತ ರಾಜಕೀಯ ಜಿದ್ದಾಜಿದ್ದಿ ಏರ್ಪಟ್ಟಿದ್ದು, ರಾಜಕೀಯ ನಾಯಕರ ನಡುವೆ ಆರೋಪ-ಪ್ರತ್ಯಾರೋಪಗಳು ಶುರುವಾಗಿವೆ.

ಸ್ವಪಕ್ಷೀಯರಿಂದಲೇ ಅಸಮಾಧಾನ, ಆರಗ ಜ್ಞಾನೇಂದ್ರ ಖಾತೆ ಬದಲಾವಣೆ ಪಕ್ಕಾ?

ಹುಬ್ಬಳ್ಳಿ ಗಲಭೆಯಿಂದೆ ಕಾಂಗ್ರೆಸ್ ಕೈವಾಡ ಎಂದು ಎಂದು ಕಂದಾಯ ಸಚಿವ ಆರ್.ಅಶೋಕ್ ಗಂಭೀರ ಆರೋಪ ಮಾಡಿದ್ದಾರೆ. ಇದಕ್ಕೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಕೆಂಡಾಮಂಡಲರಾಗಿದ್ದಾರೆ.

Related Video