ಗಲಭೆ ಹಿಂದೆ ಕಾಂಗ್ರೆಸ್ ಕೈವಾಡ ಎಂದ ಅಶೋಕ್‌ ವಿರುದ್ಧ ಡಿಕೆಶಿ ಕೆಂಡಾಮಂಡಲ

ಹುಬ್ಬಳ್ಳಿ ಗಲಭೆಯಿಂದೆ ಕಾಂಗ್ರೆಸ್ ಕೈವಾಡ ಎಂದು ಎಂದು ಕಂದಾಯ ಸಚಿವ ಆರ್.ಅಶೋಕ್ ಗಂಭೀರ ಆರೋಪ ಮಾಡಿದ್ದಾರೆ. ಇದಕ್ಕೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಕೆಂಡಾಮಂಡಲರಾಗಿದ್ದಾರೆ.

Share this Video
  • FB
  • Linkdin
  • Whatsapp

ಬೆಂಗಳೂರು, (ಏ.20): ಹುಬ್ಬಳ್ಳಿ ನಡೆದ ಗಲಭೆಯ ಸುತ್ತ ರಾಜಕೀಯ ಜಿದ್ದಾಜಿದ್ದಿ ಏರ್ಪಟ್ಟಿದ್ದು, ರಾಜಕೀಯ ನಾಯಕರ ನಡುವೆ ಆರೋಪ-ಪ್ರತ್ಯಾರೋಪಗಳು ಶುರುವಾಗಿವೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಸ್ವಪಕ್ಷೀಯರಿಂದಲೇ ಅಸಮಾಧಾನ, ಆರಗ ಜ್ಞಾನೇಂದ್ರ ಖಾತೆ ಬದಲಾವಣೆ ಪಕ್ಕಾ?

ಹುಬ್ಬಳ್ಳಿ ಗಲಭೆಯಿಂದೆ ಕಾಂಗ್ರೆಸ್ ಕೈವಾಡ ಎಂದು ಎಂದು ಕಂದಾಯ ಸಚಿವ ಆರ್.ಅಶೋಕ್ ಗಂಭೀರ ಆರೋಪ ಮಾಡಿದ್ದಾರೆ. ಇದಕ್ಕೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಕೆಂಡಾಮಂಡಲರಾಗಿದ್ದಾರೆ.

Related Video