
'ಏಜೆಂಟರಂತೆ ಕೆಲಸ ಮಾಡ್ಬೇಡಿ' ಕಮಿಷನರ್ ವಿರುದ್ಧ ಡಿಕೆಶಿ ಗುಡುಗು
ಪೊಲೀಸ್ ಕಮಿಷನರ್ ಕಮಲ್ ಪಂತ್ ಮೇಲೆ ಡಿಕೆಶಿ ವಾಗ್ದಾಳಿ/ ಮನವಿ ಅಂತಾದರೂ ತಿಳಿದುಕೊಳ್ಳಿ, ಎಚ್ಚರಿಕೆ ಅಂತಾದರೂ ತಿಳಿದುಕೊಳ್ಳಿ/ ಬೆಂಗಳೂರು ಗಲಭೆ ವಿಚಾರದಲ್ಲಿ ಅಮಾಯಕರನ್ನು ಸಿಲುಕಿಸುವ ಯತ್ನ ಮಾಡಬೇಡಿ
ಬೆಂಗಳೂರು(ಆ. 20) ಬೆಂಗಳೂರು ಗಲಭೆ ವಿಚಾರದಲ್ಲಿ ಬಿಜೆಪಿ ಏಜೆಂಟರಂತೆ ಕೆಲಸ ಮಾಡಬೇಡಿ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಕಮಿಷನರ್ ಕಮಲ್ ಪಂತ್ ಅವರಿಗೆ ಎಚ್ಚರಿಕೆ ನೀಡಿದ್ದಾರೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
SDPI ಬ್ಯಾನ್ , ಕಂದಾಯ ಸಚಿವ ಆರ್ ಅಶೋಕ ಹೇಳಿದ್ದೇನು?
ಬಿಜೆಪಿ ಸಚಿವರ ಮಾತಿಗೆ ಕಟ್ಟುಬಿದ್ದು ಪಕ್ಷಪಾತ ಮಾಡಬೇಡಿ. ಅಮಾಯಕರನ್ನು ಯಾಕೆ ಬಂಧನ ಮಾಡುತ್ತಿದ್ದೀರಿ ಎಂದು ಪ್ರಶ್ನೆ ಮಾಡಿದ್ದಾರೆ.