Asianet Suvarna News Asianet Suvarna News

ಡಿಕೆಶಿ ಹಾದಿ ಸುಗಮ: ಈ ಒಂದೇ ಒಂದು ಮನವಿಯಿಂದ ಸಿದ್ದು ಮನವೊಲಿಸುವಲ್ಲಿ ಸಕ್ಸಸ್​..!

ಕಾಂಗ್ರೆಸ್ ನಲ್ಲಿ ಕೆಪಿಸಿಸಿ ಅಧ್ಯಕ್ಷ ಗಾದಿಗಾಗಿ ನಾನಾ ಸರ್ಕಸ್ ನಡೆದಿದ್ದು, ಇದೀಗ ಕ್ಲೈಮ್ಯಾಕ್ಸ್​ ಹಂತಕ್ಕೆ ಬಂದು ನಿಂತಿದೆ. ಇದಕ್ಕೆ ಪೂರಕವೆಂಬಂತೆ ಡಿಕೆ ಶಿವಕುಮಾರ್‌ ಅವರು ದೆಹಲಿಗೆ ಹಾರಿದ್ದಾರೆ. ಉಪ ಚುನಾವಣೆ ಸೋಲಿನ ಬಳಿಕ ಕೆಪಿಸಿಸಿ ಅಧ್ಯಕ್ಷಗಿರಿ ದಿನೇಶ್ ಗುಂಡೂರಾವ್ ರಾಜೀನಾಮೆ ನೀಡಿದ್ದೇ ತಂಡ ಅಧ್ಯಕ್ಷ ಸ್ಥಾನಕ್ಕಾಗಿ ತಂತ್ರ- ಪ್ರತಿತಂತ್ರ ಜೋರಾದ ಬೆನ್ನಲ್ಲೇ, ಕೆಪಿಸಿಸಿ ಗಾದಿ ಮೇಲೆ ಕಣ್ಣಿಟ್ಟಿರುವ ಕನಕಪುರ ಬಂಡೆ ಡಿ. ಕೆ ಶಿವಕುಮಾರ್, ಅಧ್ಯಕ್ಷಗಿರಿಗಾಗಿ ಸಿದ್ದರಾಮಯ್ಯ ಮೊರೆ ಹೋಗಿ ಗ್ರೀನ್ ಸಿಗ್ನಲ್ ಪಡೆದುಕೊಂಡಿದ್ದಾರೆ. 

ಬೆಂಗಳೂರು, (ಜ.07): ಕಾಂಗ್ರೆಸ್ ನಲ್ಲಿ ಕೆಪಿಸಿಸಿ ಅಧ್ಯಕ್ಷ ಗಾದಿಗಾಗಿ ನಾನಾ ಸರ್ಕಸ್ ನಡೆದಿದ್ದು, ಇದೀಗ ಕ್ಲೈಮ್ಯಾಕ್ಸ್​ ಹಂತಕ್ಕೆ ಬಂದು ನಿಂತಿದೆ. ಇದಕ್ಕೆ ಪೂರಕವೆಂಬಂತೆ ಡಿಕೆ ಶಿವಕುಮಾರ್‌ ಅವರು ದೆಹಲಿಗೆ ಹಾರಿದ್ದಾರೆ.

ಕಾಂಗ್ರೆಸ್‌ನಲ್ಲಿ 'ಸಂ'ಕ್ರಾಂತಿ: ಕುತೂಹಲ ಮೂಡಿಸಿದ ಸಿದ್ದು ಡಿಕೆಶಿ ಭೇಟಿ

ಉಪ ಚುನಾವಣೆ ಸೋಲಿನ ಬಳಿಕ ಕೆಪಿಸಿಸಿ ಅಧ್ಯಕ್ಷಗಿರಿ ದಿನೇಶ್ ಗುಂಡೂರಾವ್ ರಾಜೀನಾಮೆ ನೀಡಿದ್ದೇ ತಂಡ ಅಧ್ಯಕ್ಷ ಸ್ಥಾನಕ್ಕಾಗಿ ತಂತ್ರ- ಪ್ರತಿತಂತ್ರ ಜೋರಾದ ಬೆನ್ನಲ್ಲೇ, ಕೆಪಿಸಿಸಿ ಗಾದಿ ಮೇಲೆ ಕಣ್ಣಿಟ್ಟಿರುವ ಕನಕಪುರ ಬಂಡೆ ಡಿ. ಕೆ ಶಿವಕುಮಾರ್, ಅಧ್ಯಕ್ಷಗಿರಿಗಾಗಿ ಸಿದ್ದರಾಮಯ್ಯ ಮೊರೆ ಹೋಗಿ ಗ್ರೀನ್ ಸಿಗ್ನಲ್ ಪಡೆದುಕೊಂಡಿದ್ದಾರೆ. 

KPCC ಹುದ್ದೆ: ಹೈಕಮಾಂಡ್‌ಗೆ ಪರಂ ರವಾನಿಸಿದ ಸ್ಪೆಷಲ್ ರಿಪೋರ್ಟ್ ಮಾಹಿತಿ ಬಹಿರಂಗ

ಕಾವೇರಿ ನಿವಾಸದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಭೇಟಿ ಮಾಡಿ ಮನವೊಲಿಸುವಲ್ಲಿ ಡಿಕೆಶಿ ಸಕ್ಸಸ್  ಆಗಿದ್ದಾರೆ. ಸಿದ್ದರಾಮಯ್ಯನವರಿಂದ ಗ್ರೀನ್ ಸಿಗ್ನಲ್ ಸಿಗುವುದಕ್ಕೆ  ಡಿಕೆಶಿಯ ಆ ಒಂದೇ ಒಂದು ಮನವಿ. ಹೌದು ಆ ಮನವಿಯಿಂದಲೇ ಡಿಕೆಶಿಗೆ ಸಿದ್ದು ಸಮ್ಮತಿ ಸೂಚಿಸಿದ್ದಾರೆ. ಏನದು ಆ  ಮನವಿ..? ಇಲ್ಲಿದೆ ನೋಡಿ.

Video Top Stories