Asianet Suvarna News Asianet Suvarna News

ಇದ್ದಕ್ಕಿದ್ದಂತೆ ಯಡಿಯೂರಪ್ಪ ಫೋನ್ ಕಾಲ್: ಥ್ಯಾಂಕ್ಸ್ ಹೇಳಿದ ಡಿಕೆ ಶಿವಕುಮಾರ್

ಜೂ.14ರಂದು ನಡೆಯಬೇಕಿದ್ದ ತಮ್ಮ ಪದಗ್ರಹಣ ಕಾರ್ಯಕ್ರಮಕ್ಕೆ ಸರ್ಕಾರ ಅನುಮತಿ ನಿರಾಕರಿಸಿದ್ದ ಬೆನ್ನಲ್ಲೇ ದ್ವೇಷ ರಾಜಕಾರಣ ನಡೆಸುತ್ತಿದ್ದಾರೆಂಬ ಟೀಕಾ ಪ್ರಹಾರ ಬಿಎಸ್‌ವೈ ವಿರುದ್ಧ ಕೇಳಿ ಬಂದಿತ್ತು. ಈ ಹಿನ್ನೆಲೆಯಲ್ಲಿ ಯಡಿಯೂರಪ್ಪ ದಿಢೀರ್ ಡಿಕೆ ಶಿವಕುಮಾರ್‌ಗೆ ಫೋನ್ ಕಾಲ್ ಮಾಡಿದ್ದಾರೆ. ಇದಾದ ಬಳಿಕ ಡಿಕೆಶಿ ಬಿಎಸ್‌ವೈ ಥ್ಯಾಂಕ್ಸ್ ಹೇಳಿದ್ದಾರೆ.

ಬೆಂಗಳೂರು(ಜೂ.11): ಇದೇ ಜೂ.14ರಂದು ನಡೆಯಬೇಕಿದ್ದ ತಮ್ಮ ಪದಗ್ರಹಣ ಕಾರ್ಯಕ್ರಮಕ್ಕೆ ಸರ್ಕಾರ ಅನುಮತಿ ನಿರಾಕರಿಸಿದ್ದ ಬೆನ್ನಲ್ಲೇ ದ್ವೇಷ ರಾಜಕಾರಣ ನಡೆಸುತ್ತಿದ್ದಾರೆಂಬ ಟೀಕಾ ಪ್ರಹಾರ ಬಿಎಸ್‌ವೈ ವಿರುದ್ಧ ಕೇಳಿ ಬಂದಿತ್ತು. 

ಇದ್ದಕ್ಕಿದ್ದಂತೆ ಡಿಕೆಶಿಗೆ ಕರೆ ಮಾಡಿದ ಯಡಿಯೂರಪ್ಪ! 

ಈ ಹಿನ್ನೆಲೆಯಲ್ಲಿ ಯಡಿಯೂರಪ್ಪ ದಿಢೀರ್ ಡಿಕೆ ಶಿವಕುಮಾರ್‌ಗೆ ಫೋನ್ ಕಾಲ್ ಮಾಡಿದ್ದಾರೆ. ಇದಾದ ಬಳಿಕ ಡಿಕೆಶಿ ಬಿಎಸ್‌ವೈ ಥ್ಯಾಂಕ್ಸ್ ಹೇಳಿದ್ದಾರೆ.

ಪದಗ್ರಹಣಕ್ಕೆ ಸರ್ಕಾರದ ಅನುಮತಿ: ಜೂನ್ 14 ಕ್ಕೆ ಕಾರ್ಯಕ್ರಮ ಮಾಡಲ್ಲ ಎಂದ ಡಿಕೆಶಿ!

Video Top Stories