ಡಿಕೆ ಶಿವಕುಮಾರ್ ಅಧಿಕೃತವಾಗಿ ಅಖಾಡಕ್ಕಿಳಿಯಲು ಮುಹೂರ್ತ ಫಿಕ್ಸ್...!
ರಾಜ್ಯಸಭಾ ಚುನಾವಣೆ ರಂಗೇರಿರುವ ಸಂದರ್ಭದಲ್ಲಿ ಡಿಕೆ ಶಿವಕುಮಾರ್ ಅವರು ಅಧಿಕೃತವಾಗಿ ಅಖಾಡಕ್ಕಿಳಿಯು ಮುಹೂರ್ತ ಫಿಕ್ಸ್ ಮಾಡಿದ್ದಾರೆ.
ಬೆಂಗಳೂರು, (ಜೂನ್.06): ಡಿಕೆ ಶಿವಕುಮಾರ್ ಅವರು ಕೆಪಿಸಿಸಿ ಅಧ್ಯಕ್ಷರಾಗಿ ಎರಡು ತಿಂಗಳುಗಳೇ ಕಳೆದಿವೆ. ಆದ್ರೆ, ಅವರು ಇನ್ನೂ ಅಧಿಕಾರ ಸ್ವೀಕಾರ ಮಾಡಿಲ್ಲ. ಕಾರಣ ಲಾಕ್ಡೌನ್.
ಅಧಿಕಾರ ಸ್ವೀಕರಿಸಲು ಹೊರಟ್ಟಿದ ಡಿಕೆಶಿಗೆ ಶಾಕ್: ಎಲ್ಲಾ ಸಿದ್ಧತೆಗಳು ನೀರಿಲ್ಲಿ ಹೋಮ..!
ಈ ಹಿಂದೆ ಡಿ.ಕೆ.ಶಿವಕುಮಾರ್ ಪದಗ್ರಹಣಕ್ಕೆ ಎರಡ್ಮೂರು ಬಾರಿ ತಯಾರಿ ನಡೆಸಿದ್ದರೂ ಕೊನೆ ಕ್ಷಣದಲ್ಲಿ ಲಾಕ್ ಡೌನ್ ನಿಂದ ಅಧಿಕಾರ ಸ್ವೀಕಾರಕ್ಕೆ ವಿಘ್ನ ಎದುರಾಗಿತ್ತು. ಇದೀಗ ರಾಜ್ಯಸಭಾ ಚುನಾವಣೆ ರಂಗೇರಿರುವ ಸಂದರ್ಭದಲ್ಲಿ ಡಿಕೆ ಶಿವಕುಮಾರ್ ಅವರು ಅಧಿಕೃತವಾಗಿ ಅಖಾಡಕ್ಕಿಳಿಯು ಮುಹೂರ್ತ ಫಿಕ್ಸ್ ಮಾಡಿದ್ದಾರೆ.