ಅಬ್ಬಬ್ಬಾ... ಎಚ್‌ಡಿಕೆಗೆ ಸಿ.ಟಿ.ರವಿ ಮಾಡಿದ 'ಹೆಣ್ಣು, ನದಿ ಮತ್ತು ಸುದ್ದಿಯ' ಅದೆಂಥಾ ಪಾಠ!

  • ಹೆಣ್ಣು, ಸುದ್ದಿ ಮತ್ತು ನದಿ ಮೂಲ ಹುಡುಕೋ ಪ್ರಯತ್ನ ಬೇಡ
  • ಅಧಿಕೃತ ಸುದ್ದಿಗಳ ಬಗ್ಗೆ ಮಾತ್ರ ತಲೆಕೆಡಿಸಿಕೊಳ್ಳಿ
  • ಮಾಜಿ ಸಿಎಂ ಎಚ್‌ಡಿಕೆಗೆ ಸಚಿವ ಸಿ.ಟಿ.ರವಿ ಪಾಠ

Share this Video
  • FB
  • Linkdin
  • Whatsapp

ಬೆಂಗಳೂರು (ಅ.04): ಸಚಿವ ಸಿ.ಟಿ. ರವಿ ಮಾಜಿ ಸಿಎಂ ಎಚ್‌.ಡಿ.ಕುಮಾರಸ್ವಾಮಿಯವರಿಗೆ 'ಮಾಧ್ಯಮ' ಪಾಠ ಮಾಡಿದ್ದಾರೆ. ರಾಜಕೀಯದಲ್ಲಿ ಪಳಗಿರುವ ಎಚ್‌ಡಿಕೆಗೆ, ಅಧಿಕೃತ ಸುದ್ದಿಗಳ ಬಗ್ಗೆ ಮಾತ್ರ ತಲೆಕೆಡಿಸಿಕೊಳ್ಳುವಂತೆ ಸಚಿವ ರವಿ ಕಿವಿಮಾತು ಹೇಳಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಇದನ್ನೂ ನೋಡಿ | ಡ್ರಗ್ಸ್ ಕೇಸ್: ಅನುಶ್ರೀ-ಮಾಜಿ ಸಿಎಂ ಕಾಲ್ ರಹಸ್ಯ, ಕುಮಾರಣ್ಣಗೆ ಸಿಟ್ಯಾಕೆ..? ಸಿಡುಕ್ಯಾಕೆ..?...

ನಟಿ-ನಿರೂಪಕಿ ಅನುಶ್ರೀ ವಿಚಾರಣೆಯಲ್ಲಿ ಒಬ್ಬ ಮಾಜಿ ಸಿಎಂ ಮತ್ತು ಅವರ ಪುತ್ರನ ಬಗ್ಗೆ ಸುದ್ದಿಯಾಗಿತ್ತು. ಎಚ್‌ಡಿಕೆ ಹೆಸರು ಎಲ್ಲೂ ಪ್ರಸ್ತಾಪ ಆಗದೇ ಇದ್ದರೂ ಅವರು ಮಾಧ್ಯಮಗಳ ವಿರುದ್ಧ ಗರಂ ಆಗಿದ್ದರು. 

Related Video