Asianet Suvarna News Asianet Suvarna News

'ರಮೇಶ್ ಜಾರಕಿಹೋಳಿ ರಾಜೀನಾಮೆ: ಆತುರದ ನಿರ್ಧಾರದ ಬೇಡ ಎಂದಿದ್ದೇವೆ'

ರಮೇಶ್ ಜಾರಕಿಹೊಳಿ ರಾಜೀನಾಮೆ ನಿರ್ಧಾರದ ಹೇಳಿಕೆ ರಾಜ್ಯ ರಾಜಕಾರಣಲ್ಲಿ ಸಂಚಲನ ಮೂಡಿಸಿದೆ.
 

ಚಿಕ್ಕಬಳ್ಳಾಪುರ, (ಜೂನ್.25): ರಮೇಶ್ ಜಾರಕಿಹೊಳಿ ರಾಜೀನಾಮೆ ನಿರ್ಧಾರದ ಹೇಳಿಕೆ ರಾಜ್ಯ ರಾಜಕಾರಣಲ್ಲಿ ಸಂಚಲನ ಮೂಡಿಸಿದೆ.

ನನ್ನ ರಾಜೀನಾಮೆ ಮುಂಬೈನಲ್ಲೇ ತೀರ್ಮಾನ: ರಮೇಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ

ಇನ್ನು ಈ ಬಗ್ಗೆ ಸಚಿವ ಎಂಟಿಬಿ ನಾಗರಾಜ್ ಪ್ರತಿಕ್ರಿಯಿಸಿದ್ದು, ಇತ್ತೀಚಿನ ನಡವಳಿಕೆಗಳಿಂದ ಜಾರಕಿಹೊಳಿಗೆ ಬೇಸರ ಆಗಿದೆ ನಿಜ. ಆದ್ರೆ, ಆತುರದ ನಿರ್ಧಾರ ತೆಗೆದುಕೊಳ್ಳುವುದು ಬೇಡ ಎಂದಿದ್ದೇವೆ ಎಂದಿದ್ದಾರೆ.