Asianet Suvarna News Asianet Suvarna News

ನನ್ನ ಬಗ್ಗೆ ತಪ್ಪು ತಿಳಿಯಬೇಡಿ ಎಂದು ವಿಶ್ವನಾಥ್‌ಗೆ ಸುಧಾಕರ್ ಮನವಿ

ಚುನಾವಣೆಗೆ ನಿಲ್ಲಬಾರದಿತ್ತು ಎಂದು ಹೇಳಲು ಶಾಸಕ ಡಾ. ಸುಧಾಕರ್​ ಯಾರು ಎಂದು ಮಾಜಿ ಶಾಸಕ ಎಚ್​. ವಿಶ್ವನಾಥ್​ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದಕ್ಕೆ ಪ್ರತಿಯಾಗಿ ವಿಶ್ವಾನಾಥ್ ಗೆ ಸುಧಾಕರ್ ಮನವಿಯೊಂದನ್ನ ಮಾಡಿಕೊಂಡಿದ್ದಾರೆ.

ಬೆಂಗಳೂರು. [ಜ.30]: ಚುನಾವಣೆಗೆ ನಿಲ್ಲಬಾರದಿತ್ತು ಎಂದು ಹೇಳಲು ಶಾಸಕ ಡಾ. ಸುಧಾಕರ್​ ಯಾರು ಎಂದು ಮಾಜಿ ಶಾಸಕ ಎಚ್​. ವಿಶ್ವನಾಥ್​ ಆಕ್ರೋಶ ವ್ಯಕ್ತಪಡಿಸಿದ್ದಾರೆ.

'ಹು ಈಸ್ ಹೀ, ಸುಧಾಕರ್ ಏನು ಚೀಫ್ ಮಿನಿಸ್ಟ್ರಾ..'? ವಿಶ್ವನಾಥ್ ಸಿಡಿಮಿಡಿ

ಮೈಸೂರಿನಲ್ಲಿ ಮಾತನಾಡಿದ ಅವರು, ಸುಧಾಕರ್​ ನನ್ನ ಸ್ಪರ್ಧೆ ಬಗ್ಗೆ ಮಾತನಾಡಲು ಅವರು ಯಾರು ಎಂದು ಗರಂ ಆಗಿಯೇ ಪ್ರಶ್ನಿಸಿದರು. ಇದಕ್ಕೆ ಪ್ರತಿಯಾಗಿ ವಿಶ್ವಾನಾಥ್ ಗೆ ಸುಧಾಕರ್ ಮನವಿಯೊಂದನ್ನ ಮಾಡಿಕೊಂಡಿದ್ದಾರೆ.

Video Top Stories