Asianet Suvarna News Asianet Suvarna News

ಒಂದು ಖಾತೆ ಬಿಟ್ಟು 2 ಖಾತೆ ಪಡೆದ ಕಾರಜೋಳ; ಮುಂದುವರೆದ ಶ್ರೀರಾಮುಲು ಅಸಮಾಧಾನ

ಆರೋಗ್ಯ ಇಲಾಖೆ ಸಮನ್ವಯ ಕೊರತೆ ಸಮಸ್ಯೆಗೆ ಪರಿಹಾರ ಕಂಡು ಹಿಡಿದಿರುವ ಸಿಎಂ, ಶ್ರೀರಾಮುಲು ಬಳಿ ಇರುವ ಆರೋಗ್ಯ ಖಾತೆಯನ್ನು ಸುಧಾಕರ್‌ಗೆ ವಹಿಸಿದ್ದಾರೆ. ಶ್ರೀ ರಾಮುಲುಗೆ ಸಮಾಜ ಕಲ್ಯಾಣ ಇಲಾಖೆ ನೀಡಲು ನಿರ್ಧರಿಸಿದ್ದಾರೆ. 
 

ಬೆಂಗಳೂರು (ಅ. 12): ಆರೋಗ್ಯ ಇಲಾಖೆ ಸಮನ್ವಯ ಕೊರತೆ ಸಮಸ್ಯೆಗೆ ಪರಿಹಾರ ಕಂಡು ಹಿಡಿದಿರುವ ಸಿಎಂ, ಶ್ರೀರಾಮುಲು ಬಳಿ ಇರುವ ಆರೋಗ್ಯ ಖಾತೆಯನ್ನು ಸುಧಾಕರ್‌ಗೆ ವಹಿಸಿದ್ದಾರೆ. ಶ್ರೀ ರಾಮುಲುಗೆ ಸಮಾಜ ಕಲ್ಯಾಣ ಇಲಾಖೆ ನೀಡಲು ನಿರ್ಧರಿಸಿದ್ದಾರೆ.

ಉಪಚುನಾವಣೆ ಮುನ್ನ ಸಂಪುಟ ಸರ್ಜರಿ; ಇಬ್ಬರು ಸಚಿವರ ಖಾತೆ ದಿಢೀರ್ ಬದಲು 

ಸಮಾಜ ಕಲ್ಯಾಣ ಖಾತೆಯನ್ನು ಡಿಸಿಎಂ ಗೋವಿಂದ ಕಾರಜೋಳ ಬಿಟ್ಟುಕೊಟ್ಟಿದ್ದಾರೆ. ಸಿಟಿ ರವಿ ರಾಜಿನಾಮೆ ನಂತರ ತೆರವುಗೊಂಡಿದ್ದ ಪ್ರವಾಸೋದ್ಯಮ ಹಾಗೂ ಕನ್ನಡ ಸಂಸ್ಕೃತಿ ಇಲಾಖೆ 2 ಖಾತೆಯನ್ನು ಕಾರಜೋಳ ಅವರಿಗೆ ನೀಡಲಾಗಿದೆ.  ಈ ಬಗ್ಗೆ ಸಿಎಂ ಜೊತೆ ಮಾತನಾಡಿರುವ ಕಾರಜೋಳ, ನನಗೆ ಒಂದೇ ಖಾತೆ ಸಾಕಾಗಿತ್ತು ಎಂದಿದ್ದರು. ಅದಕ್ಕೆ ಸಿಎಂ ದಯವಿಟ್ಟು ಸಹಕರಿಸಿ ಎಂದು ಕೇಳಿಕೊಂಡಿದ್ದರು. 
 

Video Top Stories