Asianet Suvarna News Asianet Suvarna News

ಬಿಜೆಪಿ ಶಾಸಕರನ್ನು ಸೆಳೆಯಲು ಡಿಕೆಶಿ ಯತ್ನಿಸುತ್ತಿದ್ದಾರೆ: ಉಪಮುಖ್ಯಮಂತ್ರಿ ಅಚ್ಚರಿ ಹೇಳಿಕೆ..!

ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರು ಸಾಹುಕಾರ್ ಹೇಳಿಕೆಗೆ ತದ್ವಿರುದ್ಧ ಹೇಳಿಕೆ ಕೊಟ್ಟಿದ್ದು ಅಚ್ಚರಿಗೆ ಕಾರಣವಾಗಿದೆ.

ಬೆಂಗಳೂರು, (ಮೇ.29): ಇನ್ನೊಂದು ವಾರದಲ್ಲಿ 5 ಕಾಂಗ್ರೆಸ್ ಶಾಸಕರ ರಾಜೀನಾಮೆ ಕೊಡಿಸ್ತೀನಿ ಎಂದು ಸಚಿವ ರಮೇಶ್ ಜಾರಕಿಹೊಳಿ ಹೊಸ ಬಾಂಬ್ ಸಿಡಿಸಿದ್ದಾರೆ. 

5 ಕಾಂಗ್ರೆಸ್ ಶಾಸಕರ ರಾಜೀನಾಮೆ ಕೊಡಿಸ್ತೀನಿ: ಹೊಸ ಬಾಂಬ್ ಸಿಡಿದ ಸಾಹುಕಾರ

ಮತ್ತೊಂದೆಡೆ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರು ಸಾಹುಕಾರ್ ಹೇಳಿಕೆಗೆ ತದ್ವಿರುದ್ಧ ಹೇಳಿಕೆ ಕೊಟ್ಟಿದ್ದು ಅಚ್ಚರಿಗೆ ಕಾರಣವಾಗಿದೆ.

Video Top Stories