Asianet Suvarna News Asianet Suvarna News

ಕೇಂದ್ರ ನಾಯಕರನ್ನ ಭೇಟಿಯಾದ ಡಿಸಿಎಂ: ದಿಲ್ಲಿಯಿಂದಲೇ ಸವದಿ ಮಾತು..!

ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರು ದೆಹಲಿಯಲ್ಲಿ ಬಿಜೆಪಿ ವರಿಷ್ಠರನ್ನು ಭೇಟಿಯಾದ ಬೆನ್ನಲ್ಲೇ ರಾಜ್ಯ ರಾಜಕೀಯದಲ್ಲಿ ತೀವ್ರ ಕುತೂಹಲಕ್ಕೆ ಕಾರಣವಾಗಿದೆ.

ನವದೆಹಲಿ, (ಜುಲೈ.29) : ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರು ದೆಹಲಿಯಲ್ಲಿ ಬಿಜೆಪಿ ವರಿಷ್ಠರನ್ನು ಭೇಟಿಯಾದ ಬೆನ್ನಲ್ಲೇ ರಾಜ್ಯ ರಾಜಕೀಯದಲ್ಲಿ ತೀವ್ರ ಕುತೂಹಲಕ್ಕೆ ಕಾರಣವಾಗಿದೆ.

ಸವದಿ ದಿಢೀರ್ ದಿಲ್ಲಿ ಟೂರ್: ಸಂತೋಷ್ ಜೀ, ಜೋಷಿ ಭೇಟಿ, ಬಿಜೆಪಿಯಲ್ಲಿ ಸಮ್‌ಥಿಂಗ್..ಸಮ್‌ಥಿಂಗ್...

ಮತ್ತೊಂದೆಡೆ ಸವದಿ ಸಿಎಂ ಆಗಲಿದ್ದಾರೆ ಎಂಬ ಮಾತುಗಳು ಹರಿದಾಡುತ್ತಿವೆ. ಈ ಬಗ್ಗೆ ಸ್ವತಃ ಡಿಸಿಎಂ ಲಕ್ಷ್ಮಣ್ ಸವದಿ ದೆಹಲಿಯಿಂದಲೇ ಸ್ಪಷ್ಟಪಡಿಸಿದ್ದಾರೆ. ಹಾಗಾದ್ರೆ ಏನೆಲ್ಲಾ ಹೇಳಿದ್ದಾರೆ ಎನ್ನುವುದನ್ನು ಅವರ ಬಾಯಿಂದಲೇ ಕೇಳಿ.