Asianet Suvarna News Asianet Suvarna News

ಬಂಧನದ ಭೀತಿಯಲ್ಲಿ ಕಾಂಗ್ರೆಸ್‌ ನಾಯಕ ಕೆ.ಜೆ. ಜಾರ್ಜ್‌?

ಮಡಿಕೇರಿ ಡಿವೈಎಸ್‌ಪಿ ಎಂ.ಕೆ. ಗಣಪತಿ ಆತ್ಮಹತ್ಯೆ ಪ್ರಕರಣ ಮತ್ತೆ ಮುನ್ನೆಲೆಗೆ ಬಂದಿದ್ದು, ಇದೀಗ ಮಾಜಿ ಸಚಿವ, ಕಾಂಗ್ರೆಸ್ ಶಾಸಕ ಕೆ.ಜೆ.ಜಾರ್ಜ್‌ಗೆ ಸಂಕಷ್ಟ ಶುರುವಾಗಿದೆ.

ಬೆಂಗಳೂರು, (ಆ.28): ಮಡಿಕೇರಿ ಡಿವೈಎಸ್‌ಪಿ ಎಂ.ಕೆ. ಗಣಪತಿ ಆತ್ಮಹತ್ಯೆ ಪ್ರಕರಣ ಮತ್ತೆ ಮುನ್ನೆಲೆಗೆ ಬಂದಿದ್ದು, ಇದೀಗ ಮಾಜಿ ಸಚಿವ, ಕಾಂಗ್ರೆಸ್ ಶಾಸಕ ಕೆ.ಜೆ.ಜಾರ್ಜ್‌ಗೆ ಸಂಕಷ್ಟ ಶುರುವಾಗಿದೆ.

ಡಿವೈಎಸ್ಪಿ ಗಣಪತಿ ಆತ್ಮಹತ್ಯೆ ಕೇಸ್: ಮಾಜಿ ಸಚಿವ ಕೆಜೆ ಜಾರ್ಜ್‌ಗೆ ಮತ್ತೆ ಸಂಕಷ್ಟ

ಈ ಪ್ರಕರಣ ಸಂಬಂಧ ಸಿಬಿಐ ಬಿ ರಿಪೋರ್ಟ್‌ ವರದಿ ನೀಡಿದ್ದನ್ನು ವಿಶೇಷ ನ್ಯಾಯಾಲಯ ತಿರಸ್ಕಾರ ಮಾಡಿದೆ. ಅಲ್ಲದೇ ಕೆ.ಜೆ.ಜಾರ್ಜ್‌ ಸೇರಿದಂತೆ ಇತರೆ ಆರೋಪಿಗಳಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಸಹ ಜಾರಿ ಮಾಡಿದೆ. ಅಲ್ಲದೇ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರ್ಜ್ ಬಂಧನವಾದರೂ ಅಚ್ಚರಿ ಪಡಬೇಕಿಲ್ಲ. 

Video Top Stories