Asianet Suvarna News Asianet Suvarna News

ಪದಾಧಿಕಾರಿಗಳ ಸಭೆಯಲ್ಲಿ ಡಿಕೆ ಶಿವಕುಮಾರ್ ಗರಂ

ಕಾಂಗ್ರೆಸ್ ಪದಾಧಿಕಾರಿಗಳ ಸಭೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಗರಂ ಆಗಿರುವ ಪ್ರಸಂಗ ನಡೆದಿದೆ. 

ಬೆಂಗಳೂರು, (ಆ.31): ಕಾಂಗ್ರೆಸ್ ಪದಾಧಿಕಾರಿಗಳ ಸಭೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಗರಂ ಆಗಿರುವ ಪ್ರಸಂಗ ನಡೆದಿದೆ. ಅಧ್ಯಕ್ಷ ಕೀರ್ತಿ ಗಣೇಶ್ ಹಾಗೂ ಉಪಾಧ್ಯಕ್ಷ ಬೆಂಬಲಿಗರ ಪೈಪೋಟಿಗೆ ಡಿಕೆಶಿ ಆಕ್ರೋಶಗೊಂಡಿದ್ದು, ಕಾರ್ಯಕರ್ತರಿಗೆ ಪಾಠ ಮಾಡಿದ್ದಾರೆ.

'ನನ್ನ ರೇಪ್ ಮಾಡ್ತಿದ್ದಾರೆ ಎಂದ ಗೃಹ ಸಚಿವ: ಡಿಕೆಶಿ ಮಾಡಿದ್ದಾರಾ? ಸಿದ್ದರಾಮಯ್ಯ ಮಾಡಿದ್ದಾರಾ?'

ನಿಮಗೆ ಉತ್ಸಾಹ ಇದೆ. ಆದ್ರೆ, ಡಿಸಿಪ್ಲೇನ್ ಇರಬೇಕು. ನಿಮ್ಮ ಫೋಟೋ ತೆಗೆರಿ, ಪಾರ್ಟಿ ಫೋಟೋ ಹಾಕಿ ಎಂದು ಡಿಕೆಶಿ, ಕಾರ್ಯಕರ್ತರಿಗೆ ಸೂಚಿಸಿದರು.

Video Top Stories